ಬ್ರೇಕಿಂಗ್ ನ್ಯೂಸ್
01-02-21 11:00 am Mangalore Correspondent ಕ್ರೈಂ
ಮಂಗಳೂರು, ಫೆ.1: ಮಾಜಿ ಪ್ರಿಯಕರ ಮೂರು ಮಂದಿಯ ತಂಡ ಕಟ್ಟಿಕೊಂಡು ಬಂದು ಮಾಜಿ ಪ್ರೇಯಸಿ ಮತ್ತು ಆಕೆಯ ಜೊತೆಗಿದ್ದ ಯುವಕನಿಗೆ ಚೂರಿಯಿಂದ ಇರಿದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ.
ಬೆಂದೂರು ವೆಲ್ ನಲ್ಲಿರುವ ಕುಮಾರ್ ಇಂಟರ್ನ್ಯಾಷನಲ್ ಹೊಟೇಲ್ ನಲ್ಲಿ ಜ.30 ರಂದು ಘಟನೆ ನಡೆದಿದ್ದು ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೋಳೂರಿನ ತ್ರಿಶೂಲ್ ಎಂಬಾತ ದಾಳಿ ನಡೆಸಿದ್ದು ಪೊಲೀಸರು ಈತನ ಸಹಿತ ಮೂವರನ್ನು ಬಂಧಿಸಿದ್ದಾರೆ.


ಯುವತಿ ಜೊತೆಗಿದ್ದ ಪ್ರತೀಕ್ಷ್ ಎಂಬ ಯುವಕನಿಗೆ ಚೂರಿಯಿಂದ ಇರಿಯಲಾಗಿದ್ದು ಆತನಿಗೆ ನಾಲ್ಕು ಕಡೆ ಗಾಯಗಳಾಗಿವೆ. ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಮೂವರು ಆಗಂತುಕರು ಹೆಲ್ಮೆಟ್ ಹಾಕ್ಕೊಂಡು ಬಂದು ಹೊಟೇಲ್ ಒಳಗೆ ದಾಂಧಲೆ ನಡೆಸಿದ್ದು ಮತ್ತು ಚೂರಿಯಿಂದ ದಾಳಿ ಮಾಡಿದ್ದು ಹೊಟೇಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ತಾನು ಪ್ರೀತಿಸುತ್ತಿದ್ದ ಹುಡುಗಿ ಬೇರೊಬ್ಬನ ಜೊತೆಗಿದ್ದಾನೆಂಬ ಕೋಪದಲ್ಲಿ ತ್ರಿಶೂಲ್ ದಾಳಿ ನಡೆಸಿದ್ದಾನೆ. ಹೊಟೇಲಿನಲ್ಲಿದ್ದ ಇತರೇ ಗ್ರಾಹಕರು, ಯುವತಿಯರು ದಾಳಿ ವೇಳೆ ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾರೆ. ತ್ರಿಶೂಲ್ ವಿರುದ್ಧ ಈ ಹಿಂದೆ ಉರ್ವಾ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿತ್ತು.
Video:
In a Shocking incident, a Gril was stabbed by her Ex Lover at a private restaurant in Mangalore. Also, her friend was brutally stabbed by the gang. The gang has been arrested by the Kadri Police.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 06:44 pm
HK News Desk
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm