ಬ್ರೇಕಿಂಗ್ ನ್ಯೂಸ್
01-02-21 11:00 am Mangalore Correspondent ಕ್ರೈಂ
ಮಂಗಳೂರು, ಫೆ.1: ಮಾಜಿ ಪ್ರಿಯಕರ ಮೂರು ಮಂದಿಯ ತಂಡ ಕಟ್ಟಿಕೊಂಡು ಬಂದು ಮಾಜಿ ಪ್ರೇಯಸಿ ಮತ್ತು ಆಕೆಯ ಜೊತೆಗಿದ್ದ ಯುವಕನಿಗೆ ಚೂರಿಯಿಂದ ಇರಿದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ.
ಬೆಂದೂರು ವೆಲ್ ನಲ್ಲಿರುವ ಕುಮಾರ್ ಇಂಟರ್ನ್ಯಾಷನಲ್ ಹೊಟೇಲ್ ನಲ್ಲಿ ಜ.30 ರಂದು ಘಟನೆ ನಡೆದಿದ್ದು ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೋಳೂರಿನ ತ್ರಿಶೂಲ್ ಎಂಬಾತ ದಾಳಿ ನಡೆಸಿದ್ದು ಪೊಲೀಸರು ಈತನ ಸಹಿತ ಮೂವರನ್ನು ಬಂಧಿಸಿದ್ದಾರೆ.


ಯುವತಿ ಜೊತೆಗಿದ್ದ ಪ್ರತೀಕ್ಷ್ ಎಂಬ ಯುವಕನಿಗೆ ಚೂರಿಯಿಂದ ಇರಿಯಲಾಗಿದ್ದು ಆತನಿಗೆ ನಾಲ್ಕು ಕಡೆ ಗಾಯಗಳಾಗಿವೆ. ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಮೂವರು ಆಗಂತುಕರು ಹೆಲ್ಮೆಟ್ ಹಾಕ್ಕೊಂಡು ಬಂದು ಹೊಟೇಲ್ ಒಳಗೆ ದಾಂಧಲೆ ನಡೆಸಿದ್ದು ಮತ್ತು ಚೂರಿಯಿಂದ ದಾಳಿ ಮಾಡಿದ್ದು ಹೊಟೇಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ತಾನು ಪ್ರೀತಿಸುತ್ತಿದ್ದ ಹುಡುಗಿ ಬೇರೊಬ್ಬನ ಜೊತೆಗಿದ್ದಾನೆಂಬ ಕೋಪದಲ್ಲಿ ತ್ರಿಶೂಲ್ ದಾಳಿ ನಡೆಸಿದ್ದಾನೆ. ಹೊಟೇಲಿನಲ್ಲಿದ್ದ ಇತರೇ ಗ್ರಾಹಕರು, ಯುವತಿಯರು ದಾಳಿ ವೇಳೆ ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾರೆ. ತ್ರಿಶೂಲ್ ವಿರುದ್ಧ ಈ ಹಿಂದೆ ಉರ್ವಾ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿತ್ತು.
Video:
In a Shocking incident, a Gril was stabbed by her Ex Lover at a private restaurant in Mangalore. Also, her friend was brutally stabbed by the gang. The gang has been arrested by the Kadri Police.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm