ಬ್ರೇಕಿಂಗ್ ನ್ಯೂಸ್
01-02-21 03:35 pm Mangalore Correspondent ಕ್ರೈಂ
ಕೊಣಾಜೆ, ಫೆ. 1: ಕೈರಂಗಳದ ಬಾಡಿಗೆ ಮನೆ ಒಂದರಲ್ಲಿ ವಾಸವಿದ್ದ ಅಪ್ರಾಪ್ತ ಯುವತಿಯನ್ನು ಯುವಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದ್ದು ಕೊಣಾಜೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಾಯಿ ಬಾರದ ಮತ್ತು ಕಿವಿ ಕೇಳದ 16ರ ಹರೆಯದ ಬಾಲಕಿ ಅನ್ನುವುದನ್ನು ತಿಳಿದು ಪುಸಲಾಯಿಸಿ ಹುಡುಗಿ ಮನೆಯಲ್ಲಿ ಒಬ್ಬಳೇ ಇರುವಾಗ ಒಳ ಹೊಕ್ಕಿದ್ದ ಯುವಕ, ಆಕೆಯನ್ನು ಅತ್ಯಾಚಾರ ಗೈಯಲು ಯತ್ನಿಸಿದ್ದಾನೆ. ಈ ವಿಚಾರ ಪಕ್ಕದ ಮನೆಯವರಿಗೆ ತಿಳಿದ ಕೂಡಲೇ ಯುವಕ ಹೊರಗೆ ಓಡಿ ತಪ್ಪಿಸಿದ್ದಾನೆ. ಘಟನೆ ಬಗ್ಗೆ ಯುವತಿ ತಾಯಿ ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದರು.

ಪೊಲೀಸರು ಆರೋಪಿ, ಕೈರಂಗಳ ನಿವಾಸಿ ಸಿದ್ದೀಕ್ ಎಂಬಾತನನ್ನು ಬಂಧಿಸಿದ್ದಾರೆ. ಅಲ್ಲದೆ, ಹುಡುಗಿ ಅಪ್ರಾಪ್ತ ಆಗಿರುವ ಹಿನ್ನೆಲೆ ಪೋಕ್ಸೋ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ.
ಹುಡುಗಿ ತಾಯಿ ಟೈಲರಿಂಗ್ ಶಾಪ್ ನಲ್ಲಿ ಕೆಲಸಕ್ಕಿದ್ದು ಅಲ್ಲಿಗೆ ಬರುತ್ತಿದ್ದ ಹುಡುಗಿಯನ್ನು ನೋಡಿ ತಿಳಿದಿದ್ದ ಸ್ಥಳೀಯನೇ ಆಗಿರುವ ಯುವಕ ಸಿದ್ದಿಕ್ ಕಾಮುಕ ಕೃತ್ಯಕ್ಕೆ ಕೈಹಾಕಿದ್ದಾನೆ.
An accused has been arrested over an attempt to rape a Dumb girl in Konaje in Mangalore. The arrested has been identified as Sadiq.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm