ಬ್ರೇಕಿಂಗ್ ನ್ಯೂಸ್
02-02-21 10:43 pm Mangaluru Correspondent ಕ್ರೈಂ
ಕೊಣಾಜೆ, ಫೆ.2: ಮುಡಿಪು ಪವಾಡ ಬೆಟ್ಟದಲ್ಲಿ ಸರಸದಲ್ಲಿ ತೊಡಗಿದ್ದ ಅನ್ಯಕೋಮಿನ ಜೋಡಿಯನ್ನು ಪತ್ತೆ ಹಚ್ಚಿದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಕೊಣಾಜೆ ಪೊಲೀಸರ ವಶಕ್ಕೆ ನೀಡಿದ್ದಾರೆ.
ಮೂಡುಬಿದಿರೆ ನಿವಾಸಿ ಮಹಮ್ಮದ್ ಝುನೈದ್ ಎಂಬ ಯುವಕ ಮುಡಿಪು ಡಿ.ಜಿ ಕಟ್ಟೆ, ವಿದ್ಯಾನಗರ ನಿವಾಸಿ ಹಿಂದು ಯುವತಿಯೊಂದಿಗೆ ಸಖ್ಯ ಬೆಳೆಸಿದ್ದು ಇಂದು ಮಧ್ಯಾಹ್ನ ಜೋಡಿಗಳು ಮುಡಿಪು ಬೆಟ್ಟದಲ್ಲಿ ಸರಸ ಸಲ್ಲಾಪದಲ್ಲಿದ್ದರು ಎನ್ನಲಾಗಿದೆ.
ಈ ವೇಳೆ ಮಾಹಿತಿ ಅರಿತು ಸ್ಥಳಕ್ಕೆ ದಾಳಿ ಮಾಡಿದ ಹಿಂದು ಜಾಗರಣ ವೇದಿಕೆ ಸದಸ್ಯರು ಯುವಕನಲ್ಲಿ ವಿಚಾರಿಸಿದಾಗ ತಾನು ಬ್ರಾಹ್ಮಣ, ಹೆಸರು ಗಣೇಶನೆಂದು ಹೇಳಿದ್ದಾನೆ. ಕಾರ್ಯಕರ್ತರು ಜನಿವಾರ ಎಲ್ಲೆಂದು ಕೇಳಿದಾಗ ದಡಬಡಾಯಿಸಿದ್ದಾನೆ. ಧರ್ಮದೇಟು ಬಿದ್ದಾಗ ಸತ್ಯಾಂಶ ಹೊರಬಿದ್ದಿದ್ದು, ಯುವಕನನ್ನು ಕೊಣಾಜೆ ಪೊಲೀಸರ ವಶಕ್ಕೆ ನೀಡಿದ್ದಾರೆ.
Interfaith couples having romance at Mudipu, Mangalore was caught by Hindu Jagarana Vedike. Konaje Police have taken the youth into custody.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm