ಬ್ರೇಕಿಂಗ್ ನ್ಯೂಸ್
02-02-21 10:43 pm Mangaluru Correspondent ಕ್ರೈಂ
ಕೊಣಾಜೆ, ಫೆ.2: ಮುಡಿಪು ಪವಾಡ ಬೆಟ್ಟದಲ್ಲಿ ಸರಸದಲ್ಲಿ ತೊಡಗಿದ್ದ ಅನ್ಯಕೋಮಿನ ಜೋಡಿಯನ್ನು ಪತ್ತೆ ಹಚ್ಚಿದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಕೊಣಾಜೆ ಪೊಲೀಸರ ವಶಕ್ಕೆ ನೀಡಿದ್ದಾರೆ.
ಮೂಡುಬಿದಿರೆ ನಿವಾಸಿ ಮಹಮ್ಮದ್ ಝುನೈದ್ ಎಂಬ ಯುವಕ ಮುಡಿಪು ಡಿ.ಜಿ ಕಟ್ಟೆ, ವಿದ್ಯಾನಗರ ನಿವಾಸಿ ಹಿಂದು ಯುವತಿಯೊಂದಿಗೆ ಸಖ್ಯ ಬೆಳೆಸಿದ್ದು ಇಂದು ಮಧ್ಯಾಹ್ನ ಜೋಡಿಗಳು ಮುಡಿಪು ಬೆಟ್ಟದಲ್ಲಿ ಸರಸ ಸಲ್ಲಾಪದಲ್ಲಿದ್ದರು ಎನ್ನಲಾಗಿದೆ.

ಈ ವೇಳೆ ಮಾಹಿತಿ ಅರಿತು ಸ್ಥಳಕ್ಕೆ ದಾಳಿ ಮಾಡಿದ ಹಿಂದು ಜಾಗರಣ ವೇದಿಕೆ ಸದಸ್ಯರು ಯುವಕನಲ್ಲಿ ವಿಚಾರಿಸಿದಾಗ ತಾನು ಬ್ರಾಹ್ಮಣ, ಹೆಸರು ಗಣೇಶನೆಂದು ಹೇಳಿದ್ದಾನೆ. ಕಾರ್ಯಕರ್ತರು ಜನಿವಾರ ಎಲ್ಲೆಂದು ಕೇಳಿದಾಗ ದಡಬಡಾಯಿಸಿದ್ದಾನೆ. ಧರ್ಮದೇಟು ಬಿದ್ದಾಗ ಸತ್ಯಾಂಶ ಹೊರಬಿದ್ದಿದ್ದು, ಯುವಕನನ್ನು ಕೊಣಾಜೆ ಪೊಲೀಸರ ವಶಕ್ಕೆ ನೀಡಿದ್ದಾರೆ.
Interfaith couples having romance at Mudipu, Mangalore was caught by Hindu Jagarana Vedike. Konaje Police have taken the youth into custody.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm