ಬ್ರೇಕಿಂಗ್ ನ್ಯೂಸ್
02-02-21 10:43 pm Mangaluru Correspondent ಕ್ರೈಂ
ಕೊಣಾಜೆ, ಫೆ.2: ಮುಡಿಪು ಪವಾಡ ಬೆಟ್ಟದಲ್ಲಿ ಸರಸದಲ್ಲಿ ತೊಡಗಿದ್ದ ಅನ್ಯಕೋಮಿನ ಜೋಡಿಯನ್ನು ಪತ್ತೆ ಹಚ್ಚಿದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಕೊಣಾಜೆ ಪೊಲೀಸರ ವಶಕ್ಕೆ ನೀಡಿದ್ದಾರೆ.
ಮೂಡುಬಿದಿರೆ ನಿವಾಸಿ ಮಹಮ್ಮದ್ ಝುನೈದ್ ಎಂಬ ಯುವಕ ಮುಡಿಪು ಡಿ.ಜಿ ಕಟ್ಟೆ, ವಿದ್ಯಾನಗರ ನಿವಾಸಿ ಹಿಂದು ಯುವತಿಯೊಂದಿಗೆ ಸಖ್ಯ ಬೆಳೆಸಿದ್ದು ಇಂದು ಮಧ್ಯಾಹ್ನ ಜೋಡಿಗಳು ಮುಡಿಪು ಬೆಟ್ಟದಲ್ಲಿ ಸರಸ ಸಲ್ಲಾಪದಲ್ಲಿದ್ದರು ಎನ್ನಲಾಗಿದೆ.
ಈ ವೇಳೆ ಮಾಹಿತಿ ಅರಿತು ಸ್ಥಳಕ್ಕೆ ದಾಳಿ ಮಾಡಿದ ಹಿಂದು ಜಾಗರಣ ವೇದಿಕೆ ಸದಸ್ಯರು ಯುವಕನಲ್ಲಿ ವಿಚಾರಿಸಿದಾಗ ತಾನು ಬ್ರಾಹ್ಮಣ, ಹೆಸರು ಗಣೇಶನೆಂದು ಹೇಳಿದ್ದಾನೆ. ಕಾರ್ಯಕರ್ತರು ಜನಿವಾರ ಎಲ್ಲೆಂದು ಕೇಳಿದಾಗ ದಡಬಡಾಯಿಸಿದ್ದಾನೆ. ಧರ್ಮದೇಟು ಬಿದ್ದಾಗ ಸತ್ಯಾಂಶ ಹೊರಬಿದ್ದಿದ್ದು, ಯುವಕನನ್ನು ಕೊಣಾಜೆ ಪೊಲೀಸರ ವಶಕ್ಕೆ ನೀಡಿದ್ದಾರೆ.
Interfaith couples having romance at Mudipu, Mangalore was caught by Hindu Jagarana Vedike. Konaje Police have taken the youth into custody.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
09-06-25 11:03 pm
Mangalore Correspondent
Mangalore BY Vijayendra, BJP: ಕಾಂಗ್ರೆಸ್ ಆಡಳಿತ...
09-06-25 09:56 pm
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
09-06-25 09:20 pm
HK News Desk
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm