ಬ್ರೇಕಿಂಗ್ ನ್ಯೂಸ್
02-02-21 10:43 pm Mangaluru Correspondent ಕ್ರೈಂ
ಕೊಣಾಜೆ, ಫೆ.2: ಮುಡಿಪು ಪವಾಡ ಬೆಟ್ಟದಲ್ಲಿ ಸರಸದಲ್ಲಿ ತೊಡಗಿದ್ದ ಅನ್ಯಕೋಮಿನ ಜೋಡಿಯನ್ನು ಪತ್ತೆ ಹಚ್ಚಿದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಕೊಣಾಜೆ ಪೊಲೀಸರ ವಶಕ್ಕೆ ನೀಡಿದ್ದಾರೆ.
ಮೂಡುಬಿದಿರೆ ನಿವಾಸಿ ಮಹಮ್ಮದ್ ಝುನೈದ್ ಎಂಬ ಯುವಕ ಮುಡಿಪು ಡಿ.ಜಿ ಕಟ್ಟೆ, ವಿದ್ಯಾನಗರ ನಿವಾಸಿ ಹಿಂದು ಯುವತಿಯೊಂದಿಗೆ ಸಖ್ಯ ಬೆಳೆಸಿದ್ದು ಇಂದು ಮಧ್ಯಾಹ್ನ ಜೋಡಿಗಳು ಮುಡಿಪು ಬೆಟ್ಟದಲ್ಲಿ ಸರಸ ಸಲ್ಲಾಪದಲ್ಲಿದ್ದರು ಎನ್ನಲಾಗಿದೆ.

ಈ ವೇಳೆ ಮಾಹಿತಿ ಅರಿತು ಸ್ಥಳಕ್ಕೆ ದಾಳಿ ಮಾಡಿದ ಹಿಂದು ಜಾಗರಣ ವೇದಿಕೆ ಸದಸ್ಯರು ಯುವಕನಲ್ಲಿ ವಿಚಾರಿಸಿದಾಗ ತಾನು ಬ್ರಾಹ್ಮಣ, ಹೆಸರು ಗಣೇಶನೆಂದು ಹೇಳಿದ್ದಾನೆ. ಕಾರ್ಯಕರ್ತರು ಜನಿವಾರ ಎಲ್ಲೆಂದು ಕೇಳಿದಾಗ ದಡಬಡಾಯಿಸಿದ್ದಾನೆ. ಧರ್ಮದೇಟು ಬಿದ್ದಾಗ ಸತ್ಯಾಂಶ ಹೊರಬಿದ್ದಿದ್ದು, ಯುವಕನನ್ನು ಕೊಣಾಜೆ ಪೊಲೀಸರ ವಶಕ್ಕೆ ನೀಡಿದ್ದಾರೆ.
Interfaith couples having romance at Mudipu, Mangalore was caught by Hindu Jagarana Vedike. Konaje Police have taken the youth into custody.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am