ಬ್ರೇಕಿಂಗ್ ನ್ಯೂಸ್
02-02-21 10:43 pm Mangaluru Correspondent ಕ್ರೈಂ
ಕೊಣಾಜೆ, ಫೆ.2: ಮುಡಿಪು ಪವಾಡ ಬೆಟ್ಟದಲ್ಲಿ ಸರಸದಲ್ಲಿ ತೊಡಗಿದ್ದ ಅನ್ಯಕೋಮಿನ ಜೋಡಿಯನ್ನು ಪತ್ತೆ ಹಚ್ಚಿದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಕೊಣಾಜೆ ಪೊಲೀಸರ ವಶಕ್ಕೆ ನೀಡಿದ್ದಾರೆ.
ಮೂಡುಬಿದಿರೆ ನಿವಾಸಿ ಮಹಮ್ಮದ್ ಝುನೈದ್ ಎಂಬ ಯುವಕ ಮುಡಿಪು ಡಿ.ಜಿ ಕಟ್ಟೆ, ವಿದ್ಯಾನಗರ ನಿವಾಸಿ ಹಿಂದು ಯುವತಿಯೊಂದಿಗೆ ಸಖ್ಯ ಬೆಳೆಸಿದ್ದು ಇಂದು ಮಧ್ಯಾಹ್ನ ಜೋಡಿಗಳು ಮುಡಿಪು ಬೆಟ್ಟದಲ್ಲಿ ಸರಸ ಸಲ್ಲಾಪದಲ್ಲಿದ್ದರು ಎನ್ನಲಾಗಿದೆ.

ಈ ವೇಳೆ ಮಾಹಿತಿ ಅರಿತು ಸ್ಥಳಕ್ಕೆ ದಾಳಿ ಮಾಡಿದ ಹಿಂದು ಜಾಗರಣ ವೇದಿಕೆ ಸದಸ್ಯರು ಯುವಕನಲ್ಲಿ ವಿಚಾರಿಸಿದಾಗ ತಾನು ಬ್ರಾಹ್ಮಣ, ಹೆಸರು ಗಣೇಶನೆಂದು ಹೇಳಿದ್ದಾನೆ. ಕಾರ್ಯಕರ್ತರು ಜನಿವಾರ ಎಲ್ಲೆಂದು ಕೇಳಿದಾಗ ದಡಬಡಾಯಿಸಿದ್ದಾನೆ. ಧರ್ಮದೇಟು ಬಿದ್ದಾಗ ಸತ್ಯಾಂಶ ಹೊರಬಿದ್ದಿದ್ದು, ಯುವಕನನ್ನು ಕೊಣಾಜೆ ಪೊಲೀಸರ ವಶಕ್ಕೆ ನೀಡಿದ್ದಾರೆ.
Interfaith couples having romance at Mudipu, Mangalore was caught by Hindu Jagarana Vedike. Konaje Police have taken the youth into custody.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 06:44 pm
HK News Desk
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm