ಬ್ರೇಕಿಂಗ್ ನ್ಯೂಸ್
02-02-21 10:43 pm Mangaluru Correspondent ಕ್ರೈಂ
ಕೊಣಾಜೆ, ಫೆ.2: ಮುಡಿಪು ಪವಾಡ ಬೆಟ್ಟದಲ್ಲಿ ಸರಸದಲ್ಲಿ ತೊಡಗಿದ್ದ ಅನ್ಯಕೋಮಿನ ಜೋಡಿಯನ್ನು ಪತ್ತೆ ಹಚ್ಚಿದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಕೊಣಾಜೆ ಪೊಲೀಸರ ವಶಕ್ಕೆ ನೀಡಿದ್ದಾರೆ.
ಮೂಡುಬಿದಿರೆ ನಿವಾಸಿ ಮಹಮ್ಮದ್ ಝುನೈದ್ ಎಂಬ ಯುವಕ ಮುಡಿಪು ಡಿ.ಜಿ ಕಟ್ಟೆ, ವಿದ್ಯಾನಗರ ನಿವಾಸಿ ಹಿಂದು ಯುವತಿಯೊಂದಿಗೆ ಸಖ್ಯ ಬೆಳೆಸಿದ್ದು ಇಂದು ಮಧ್ಯಾಹ್ನ ಜೋಡಿಗಳು ಮುಡಿಪು ಬೆಟ್ಟದಲ್ಲಿ ಸರಸ ಸಲ್ಲಾಪದಲ್ಲಿದ್ದರು ಎನ್ನಲಾಗಿದೆ.

ಈ ವೇಳೆ ಮಾಹಿತಿ ಅರಿತು ಸ್ಥಳಕ್ಕೆ ದಾಳಿ ಮಾಡಿದ ಹಿಂದು ಜಾಗರಣ ವೇದಿಕೆ ಸದಸ್ಯರು ಯುವಕನಲ್ಲಿ ವಿಚಾರಿಸಿದಾಗ ತಾನು ಬ್ರಾಹ್ಮಣ, ಹೆಸರು ಗಣೇಶನೆಂದು ಹೇಳಿದ್ದಾನೆ. ಕಾರ್ಯಕರ್ತರು ಜನಿವಾರ ಎಲ್ಲೆಂದು ಕೇಳಿದಾಗ ದಡಬಡಾಯಿಸಿದ್ದಾನೆ. ಧರ್ಮದೇಟು ಬಿದ್ದಾಗ ಸತ್ಯಾಂಶ ಹೊರಬಿದ್ದಿದ್ದು, ಯುವಕನನ್ನು ಕೊಣಾಜೆ ಪೊಲೀಸರ ವಶಕ್ಕೆ ನೀಡಿದ್ದಾರೆ.
Interfaith couples having romance at Mudipu, Mangalore was caught by Hindu Jagarana Vedike. Konaje Police have taken the youth into custody.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am