ಬ್ರೇಕಿಂಗ್ ನ್ಯೂಸ್
03-02-21 11:08 pm Mangaluru Correspondent ಕ್ರೈಂ
ಮಂಗಳೂರು, ಫೆ. 3: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನಗರದ ವಿವಿಧೆಡೆ ಇರುವ ಎಟಿಎಂಗಳಿಂದ 2.24 ಲಕ್ಷ ರೂ. ಡ್ರಾ ಮಾಡಿ ವಂಚಿಸಿದ ಬಗ್ಗೆ ಬ್ಯಾಂಕ್ ಮ್ಯಾನೇಜರ್ ಮಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ವ್ಯಕ್ತಿಯೋರ್ವ ನಗರದ ಮೋರ್ಗನ್ಸ್ಗೇಟ್, ಮಂಗಳಾದೇವಿ, ಕೊಟ್ಟಾರ, ಬಂಟ್ಸ್ ಹಾಸ್ಟೆಲ್, ಕಾರ್ ಸ್ಟ್ರೀಟ್, ಲಾಲ್ಭಾಗ್, ಎಂಪೈರ್ ಮಾಲ್, ಮಂಗಳಾದೇವಿಯಲ್ಲಿ ಎಟಿಎಂನಿಂದ ಹಣ ಡ್ರಾ ಮಾಡಿದ್ದು ಹಣ ಬಂದಿರಲಿಲ್ಲ ಎಂಬ ಕಾರಣದಿಂದ ಆನ್ಲೈನ್ ಕ್ಲೇಮು ಬಗ್ಗೆ ಬ್ಯಾಂಕಿಗೆ ದೂರು ನೀಡಿದ್ದ. ಸಂಶಯಗೊಂಡ ಬ್ಯಾಂಕ್ ಮ್ಯಾನೇಜರ್ ಎಟಿಎಂಗಳ ಸಿಸಿಟಿವಿ ಪರಿಶೀಲನೆ ನಡೆಸಿದ್ದು ಎಲ್ಲ ಎಟಿಎಂ ಕೇಂದ್ರಗಳಲ್ಲಿ ವ್ಯಕ್ತಿ ಹಣ ಡ್ರಾ ಮಾಡಿದ್ದು, ಹಣವನ್ನು ಸ್ವೀಕರಿಸಿರುವುದು ಕಂಡುಬಂದಿದೆ.
ಆದರೆ ವ್ಯಕ್ತಿಯು ಹಣ ಮೆಷಿನ್ನಿಂದ ಬರುವ ವೇಳೆಗೆ ಯಾವುದೋ ಅನಧಿಕೃತ ವಸ್ತುವನ್ನು ಕ್ಯಾಷ್ ಡಿಸ್ಪೆನ್ಸರಿಗೆ ಹಾಕಿ ‘ಟ್ರಾನ್ಸಾಕ್ಷನ್ ಫೇಲ್ಡ್’ ಎಂದು ಬರುವಂತೆ ಮಾಡಿದ್ದಾನೆ ಎನ್ನಲಾಗುತ್ತಿದ್ದು ಬ್ಯಾಂಕ್ಗೆ ವಂಚನೆ ನಡೆಸಿದ್ದಾಗಿ ದೂರು ನೀಡಲಾಗಿದೆ.
A nationalised bank manager has filed a complaint against a person for trying to cheat about Rs 2.24 lakh by making a false claim on ATM transaction failure in Mangalore.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm