ಬ್ರೇಕಿಂಗ್ ನ್ಯೂಸ್
03-02-21 11:08 pm Mangaluru Correspondent ಕ್ರೈಂ
ಮಂಗಳೂರು, ಫೆ. 3: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನಗರದ ವಿವಿಧೆಡೆ ಇರುವ ಎಟಿಎಂಗಳಿಂದ 2.24 ಲಕ್ಷ ರೂ. ಡ್ರಾ ಮಾಡಿ ವಂಚಿಸಿದ ಬಗ್ಗೆ ಬ್ಯಾಂಕ್ ಮ್ಯಾನೇಜರ್ ಮಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ವ್ಯಕ್ತಿಯೋರ್ವ ನಗರದ ಮೋರ್ಗನ್ಸ್ಗೇಟ್, ಮಂಗಳಾದೇವಿ, ಕೊಟ್ಟಾರ, ಬಂಟ್ಸ್ ಹಾಸ್ಟೆಲ್, ಕಾರ್ ಸ್ಟ್ರೀಟ್, ಲಾಲ್ಭಾಗ್, ಎಂಪೈರ್ ಮಾಲ್, ಮಂಗಳಾದೇವಿಯಲ್ಲಿ ಎಟಿಎಂನಿಂದ ಹಣ ಡ್ರಾ ಮಾಡಿದ್ದು ಹಣ ಬಂದಿರಲಿಲ್ಲ ಎಂಬ ಕಾರಣದಿಂದ ಆನ್ಲೈನ್ ಕ್ಲೇಮು ಬಗ್ಗೆ ಬ್ಯಾಂಕಿಗೆ ದೂರು ನೀಡಿದ್ದ. ಸಂಶಯಗೊಂಡ ಬ್ಯಾಂಕ್ ಮ್ಯಾನೇಜರ್ ಎಟಿಎಂಗಳ ಸಿಸಿಟಿವಿ ಪರಿಶೀಲನೆ ನಡೆಸಿದ್ದು ಎಲ್ಲ ಎಟಿಎಂ ಕೇಂದ್ರಗಳಲ್ಲಿ ವ್ಯಕ್ತಿ ಹಣ ಡ್ರಾ ಮಾಡಿದ್ದು, ಹಣವನ್ನು ಸ್ವೀಕರಿಸಿರುವುದು ಕಂಡುಬಂದಿದೆ.
ಆದರೆ ವ್ಯಕ್ತಿಯು ಹಣ ಮೆಷಿನ್ನಿಂದ ಬರುವ ವೇಳೆಗೆ ಯಾವುದೋ ಅನಧಿಕೃತ ವಸ್ತುವನ್ನು ಕ್ಯಾಷ್ ಡಿಸ್ಪೆನ್ಸರಿಗೆ ಹಾಕಿ ‘ಟ್ರಾನ್ಸಾಕ್ಷನ್ ಫೇಲ್ಡ್’ ಎಂದು ಬರುವಂತೆ ಮಾಡಿದ್ದಾನೆ ಎನ್ನಲಾಗುತ್ತಿದ್ದು ಬ್ಯಾಂಕ್ಗೆ ವಂಚನೆ ನಡೆಸಿದ್ದಾಗಿ ದೂರು ನೀಡಲಾಗಿದೆ.
A nationalised bank manager has filed a complaint against a person for trying to cheat about Rs 2.24 lakh by making a false claim on ATM transaction failure in Mangalore.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm