ಬ್ರೇಕಿಂಗ್ ನ್ಯೂಸ್
03-02-21 11:08 pm Mangaluru Correspondent ಕ್ರೈಂ
ಮಂಗಳೂರು, ಫೆ. 3: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನಗರದ ವಿವಿಧೆಡೆ ಇರುವ ಎಟಿಎಂಗಳಿಂದ 2.24 ಲಕ್ಷ ರೂ. ಡ್ರಾ ಮಾಡಿ ವಂಚಿಸಿದ ಬಗ್ಗೆ ಬ್ಯಾಂಕ್ ಮ್ಯಾನೇಜರ್ ಮಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ವ್ಯಕ್ತಿಯೋರ್ವ ನಗರದ ಮೋರ್ಗನ್ಸ್ಗೇಟ್, ಮಂಗಳಾದೇವಿ, ಕೊಟ್ಟಾರ, ಬಂಟ್ಸ್ ಹಾಸ್ಟೆಲ್, ಕಾರ್ ಸ್ಟ್ರೀಟ್, ಲಾಲ್ಭಾಗ್, ಎಂಪೈರ್ ಮಾಲ್, ಮಂಗಳಾದೇವಿಯಲ್ಲಿ ಎಟಿಎಂನಿಂದ ಹಣ ಡ್ರಾ ಮಾಡಿದ್ದು ಹಣ ಬಂದಿರಲಿಲ್ಲ ಎಂಬ ಕಾರಣದಿಂದ ಆನ್ಲೈನ್ ಕ್ಲೇಮು ಬಗ್ಗೆ ಬ್ಯಾಂಕಿಗೆ ದೂರು ನೀಡಿದ್ದ. ಸಂಶಯಗೊಂಡ ಬ್ಯಾಂಕ್ ಮ್ಯಾನೇಜರ್ ಎಟಿಎಂಗಳ ಸಿಸಿಟಿವಿ ಪರಿಶೀಲನೆ ನಡೆಸಿದ್ದು ಎಲ್ಲ ಎಟಿಎಂ ಕೇಂದ್ರಗಳಲ್ಲಿ ವ್ಯಕ್ತಿ ಹಣ ಡ್ರಾ ಮಾಡಿದ್ದು, ಹಣವನ್ನು ಸ್ವೀಕರಿಸಿರುವುದು ಕಂಡುಬಂದಿದೆ.
ಆದರೆ ವ್ಯಕ್ತಿಯು ಹಣ ಮೆಷಿನ್ನಿಂದ ಬರುವ ವೇಳೆಗೆ ಯಾವುದೋ ಅನಧಿಕೃತ ವಸ್ತುವನ್ನು ಕ್ಯಾಷ್ ಡಿಸ್ಪೆನ್ಸರಿಗೆ ಹಾಕಿ ‘ಟ್ರಾನ್ಸಾಕ್ಷನ್ ಫೇಲ್ಡ್’ ಎಂದು ಬರುವಂತೆ ಮಾಡಿದ್ದಾನೆ ಎನ್ನಲಾಗುತ್ತಿದ್ದು ಬ್ಯಾಂಕ್ಗೆ ವಂಚನೆ ನಡೆಸಿದ್ದಾಗಿ ದೂರು ನೀಡಲಾಗಿದೆ.
A nationalised bank manager has filed a complaint against a person for trying to cheat about Rs 2.24 lakh by making a false claim on ATM transaction failure in Mangalore.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am