ಬ್ರೇಕಿಂಗ್ ನ್ಯೂಸ್
03-02-21 11:08 pm Mangaluru Correspondent ಕ್ರೈಂ
ಮಂಗಳೂರು, ಫೆ. 3: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನಗರದ ವಿವಿಧೆಡೆ ಇರುವ ಎಟಿಎಂಗಳಿಂದ 2.24 ಲಕ್ಷ ರೂ. ಡ್ರಾ ಮಾಡಿ ವಂಚಿಸಿದ ಬಗ್ಗೆ ಬ್ಯಾಂಕ್ ಮ್ಯಾನೇಜರ್ ಮಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ವ್ಯಕ್ತಿಯೋರ್ವ ನಗರದ ಮೋರ್ಗನ್ಸ್ಗೇಟ್, ಮಂಗಳಾದೇವಿ, ಕೊಟ್ಟಾರ, ಬಂಟ್ಸ್ ಹಾಸ್ಟೆಲ್, ಕಾರ್ ಸ್ಟ್ರೀಟ್, ಲಾಲ್ಭಾಗ್, ಎಂಪೈರ್ ಮಾಲ್, ಮಂಗಳಾದೇವಿಯಲ್ಲಿ ಎಟಿಎಂನಿಂದ ಹಣ ಡ್ರಾ ಮಾಡಿದ್ದು ಹಣ ಬಂದಿರಲಿಲ್ಲ ಎಂಬ ಕಾರಣದಿಂದ ಆನ್ಲೈನ್ ಕ್ಲೇಮು ಬಗ್ಗೆ ಬ್ಯಾಂಕಿಗೆ ದೂರು ನೀಡಿದ್ದ. ಸಂಶಯಗೊಂಡ ಬ್ಯಾಂಕ್ ಮ್ಯಾನೇಜರ್ ಎಟಿಎಂಗಳ ಸಿಸಿಟಿವಿ ಪರಿಶೀಲನೆ ನಡೆಸಿದ್ದು ಎಲ್ಲ ಎಟಿಎಂ ಕೇಂದ್ರಗಳಲ್ಲಿ ವ್ಯಕ್ತಿ ಹಣ ಡ್ರಾ ಮಾಡಿದ್ದು, ಹಣವನ್ನು ಸ್ವೀಕರಿಸಿರುವುದು ಕಂಡುಬಂದಿದೆ.
ಆದರೆ ವ್ಯಕ್ತಿಯು ಹಣ ಮೆಷಿನ್ನಿಂದ ಬರುವ ವೇಳೆಗೆ ಯಾವುದೋ ಅನಧಿಕೃತ ವಸ್ತುವನ್ನು ಕ್ಯಾಷ್ ಡಿಸ್ಪೆನ್ಸರಿಗೆ ಹಾಕಿ ‘ಟ್ರಾನ್ಸಾಕ್ಷನ್ ಫೇಲ್ಡ್’ ಎಂದು ಬರುವಂತೆ ಮಾಡಿದ್ದಾನೆ ಎನ್ನಲಾಗುತ್ತಿದ್ದು ಬ್ಯಾಂಕ್ಗೆ ವಂಚನೆ ನಡೆಸಿದ್ದಾಗಿ ದೂರು ನೀಡಲಾಗಿದೆ.
A nationalised bank manager has filed a complaint against a person for trying to cheat about Rs 2.24 lakh by making a false claim on ATM transaction failure in Mangalore.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm