ಬ್ರೇಕಿಂಗ್ ನ್ಯೂಸ್
03-02-21 11:08 pm Mangaluru Correspondent ಕ್ರೈಂ
ಮಂಗಳೂರು, ಫೆ. 3: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನಗರದ ವಿವಿಧೆಡೆ ಇರುವ ಎಟಿಎಂಗಳಿಂದ 2.24 ಲಕ್ಷ ರೂ. ಡ್ರಾ ಮಾಡಿ ವಂಚಿಸಿದ ಬಗ್ಗೆ ಬ್ಯಾಂಕ್ ಮ್ಯಾನೇಜರ್ ಮಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ವ್ಯಕ್ತಿಯೋರ್ವ ನಗರದ ಮೋರ್ಗನ್ಸ್ಗೇಟ್, ಮಂಗಳಾದೇವಿ, ಕೊಟ್ಟಾರ, ಬಂಟ್ಸ್ ಹಾಸ್ಟೆಲ್, ಕಾರ್ ಸ್ಟ್ರೀಟ್, ಲಾಲ್ಭಾಗ್, ಎಂಪೈರ್ ಮಾಲ್, ಮಂಗಳಾದೇವಿಯಲ್ಲಿ ಎಟಿಎಂನಿಂದ ಹಣ ಡ್ರಾ ಮಾಡಿದ್ದು ಹಣ ಬಂದಿರಲಿಲ್ಲ ಎಂಬ ಕಾರಣದಿಂದ ಆನ್ಲೈನ್ ಕ್ಲೇಮು ಬಗ್ಗೆ ಬ್ಯಾಂಕಿಗೆ ದೂರು ನೀಡಿದ್ದ. ಸಂಶಯಗೊಂಡ ಬ್ಯಾಂಕ್ ಮ್ಯಾನೇಜರ್ ಎಟಿಎಂಗಳ ಸಿಸಿಟಿವಿ ಪರಿಶೀಲನೆ ನಡೆಸಿದ್ದು ಎಲ್ಲ ಎಟಿಎಂ ಕೇಂದ್ರಗಳಲ್ಲಿ ವ್ಯಕ್ತಿ ಹಣ ಡ್ರಾ ಮಾಡಿದ್ದು, ಹಣವನ್ನು ಸ್ವೀಕರಿಸಿರುವುದು ಕಂಡುಬಂದಿದೆ.
ಆದರೆ ವ್ಯಕ್ತಿಯು ಹಣ ಮೆಷಿನ್ನಿಂದ ಬರುವ ವೇಳೆಗೆ ಯಾವುದೋ ಅನಧಿಕೃತ ವಸ್ತುವನ್ನು ಕ್ಯಾಷ್ ಡಿಸ್ಪೆನ್ಸರಿಗೆ ಹಾಕಿ ‘ಟ್ರಾನ್ಸಾಕ್ಷನ್ ಫೇಲ್ಡ್’ ಎಂದು ಬರುವಂತೆ ಮಾಡಿದ್ದಾನೆ ಎನ್ನಲಾಗುತ್ತಿದ್ದು ಬ್ಯಾಂಕ್ಗೆ ವಂಚನೆ ನಡೆಸಿದ್ದಾಗಿ ದೂರು ನೀಡಲಾಗಿದೆ.
A nationalised bank manager has filed a complaint against a person for trying to cheat about Rs 2.24 lakh by making a false claim on ATM transaction failure in Mangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am