ಬ್ರೇಕಿಂಗ್ ನ್ಯೂಸ್
04-02-21 11:22 am Mangalore Correspondent ಕ್ರೈಂ
ಉಪ್ಪಿನಂಗಡಿ, ಫೆ.4 : ಇಲ್ಲಿನ ಪೆರ್ನೆ ಸಮೀಪ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಜಾಗಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಅಕ್ರಮವಾಗಿ ಸಂಗ್ರಹಿಸಿದ್ದ ಮರಳನ್ನು ಮುಟ್ಟುಗೋಲು ಹಾಕಿದೆ.
ಪೆರ್ನೆ ಗ್ರಾಮದ ಕಳೆಂಜ ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ಸಂಗ್ರಹಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಭೂವಿಜ್ಞಾನಿ ಮಹದೇಶ್ವರ ಮತ್ತು ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಅಕ್ರಮವಾಗಿ ದೋಣಿಯ ಮೂಲಕ ಮರಳು ಸಂಗ್ರಹಿಸಿ ನದಿ ದಡದಲ್ಲಿ ರಾಶಿ ಹಾಕಿರುವುದನ್ನು ಪತ್ತೆ ಹಚ್ಚಿ ಮರಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಅಲ್ಲದೆ, ನದಿ ದಡದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್ ಅನ್ನು ತೆರವುಗೊಳಿಸಿದೆ.
ಪೆರ್ನೆ ಗ್ರಾಮದ ಬಿಳಿಯೂರಿನಲ್ಲಿ ಮರಳು ತೆಗೆಯಲು ಪರವಾನಿಗೆ ನೀಡಲಾಗಿತ್ತು. ಆದರೆ ಪೆರ್ನೆಯಲ್ಲಿ ಮರಳು ತೆಗೆಯಲು ಪರವಾನಿಗೆ ನೀಡಿರಲಿಲ್ಲ. ಆದರೆ ಅಲ್ಲಿ ಹನೀಫ್ ಎಂಬಾತ ಅಕ್ರಮವಾಗಿ ಮರಳು ತೆಗೆದು ದಾಸ್ತಾನು ಇರಿಸಿದ್ದು, ಕಂಡು ಬಂದಿದೆ. ಅಲ್ಲಿ ಮಹಜರು ಮಾಡಿ ಮರಳು ಮುಟ್ಟುಗೋಲು ಮಾಡಿ, ಶೆಡ್ ತೆರವು ಮಾಡಿದ್ದೇವೆ. ಈ ಬಗ್ಗೆ ಸೂಕ್ತ ಕ್ರಮಕ್ಕಾಗಿ ಹಿರಿಯ ಅಧಿಕಾರಿಗೆ ವರದಿ ಸಲ್ಲಿಸಲಾಗುವುದು ಎಂದು ಭೂವಿಜ್ಞಾನಿ ಮಹದೇಶ್ವರ ತಿಳಿಸಿದ್ದಾರೆ.
Mines and Geology conduct Raid on Illegal sand mining in Perne River at Uppinangady.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm