ಬ್ರೇಕಿಂಗ್ ನ್ಯೂಸ್
05-02-21 11:10 am Udupi Correspondent ಕ್ರೈಂ
ಉಡುಪಿ, ಫೆ.5 : ಆಟೋ ರಿಕ್ಷಾದಲ್ಲಿ ಲಕ್ಷಾಂತರ ರೂ. ಮೌಲ್ಯದ ಗಾಂಜಾ ಸಾಗಿಸುತ್ತಿದ್ದ ಮೂವರನ್ನು ಉಡುಪಿ ಪೊಲೀಸರು ಶೀಂಬ್ರಾ ಸೇತುವೆ ಬಳಿ ಬಂಧಿಸಿದ್ದಾರೆ.
ಮಹಾರಾಷ್ಟ್ರ ಮೂಲದ ಗೌತಮ್ ರಾಜು ಶಿಮುಂಗೆ, ಪಂಜಾಬ್ ಮೂಲದ ಜೆಸ್ವಿಂದರ್ ಸಿಂಗ್ ಹಾಗೂ ಬ್ರಹ್ಮಾವರ ಕೊಳಲ ಗಿರಿಯ ಕೃಷ್ಣ ಜಲಗಾರ್ ಬಂಧಿತ ಆರೋಪಿಗಳು.
ಬಂಧಿತರಿಂದ 2,66,000 ರೂ. ಮೌಲ್ಯದ ಸುಮಾರು 8 ಕೆ.ಜಿ ಗಾಂಜಾ, ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ.

ರಿಕ್ಷಾದಲ್ಲಿ ಮಹಾರಾಷ್ಟ್ರದಿಂದ ಮಣಿಪಾಲದಲ್ಲಿ ಗಾಂಜಾ ಮಾರಾಟ ಮಾಡಲು ತರುತ್ತಿದ್ದ ಬಗ್ಗೆ ಖಚಿತ ಮಾಹಿತಿಯಂತೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ ಮಾರ್ಗದರ್ಶನದಲ್ಲಿ ಹೆಚ್ಚುವರಿ ಎಸ್.ಪಿ ಕುಮಾರಚಂದ್ರ ಹಾಗೂ ಡಿವೈಎಸ್ಪಿ ಸುಧಾಕರ ನಾಯಕ್ ನೇತೃತ್ವದಲ್ಲಿ ಮಣಿಪಾಲ ಪೊಲೀಸ್ ನಿರೀಕ್ಷಕ ಮಂಜುನಾಥ ಎಂ. ಗೌಡ, ಬೈಂದೂರು ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ ಹಾಗೂ ಮಣಿಪಾಲ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಪ್ರೊಬೇಷನರಿ ಎಸ್ಸೈ ದೇವರಾಜ್ ಸಿದ್ದಣ್ಣ ಬಿರಾದಾರ್ ಮತ್ತು ಅಮೀನ್ಸಾಬ್ ಮೌಲಾಸಾಬ್ ಅತ್ತಾರ್, ಎ.ಎಸ್.ಐ ಶೈಲೇಶ್, ಹೆಚ್.ಸಿಗಳಾದ ದಯಾಕರ್ ಪ್ರಸಾದ್, ವಿಶ್ವಜಿತ್ , ನವೀನ್, ಅಬ್ದುಲ್ ರಝಾಕ್ ಪಿ.ಸಿ ಸಂತೋಷ್ ಎಚ್.ಟಿ, ರೇವಣಸಿದ್ದಪ್ಪ, ಲೊಕೇಶ್ ಮತ್ತು ಆದರ್ಶ , ಬೈಂದೂರು ವೃತ್ತದ ಸಿಬ್ಬಂಧಿಗಳಾದ ಚಂದ್ರ, ಅಶೋಕ, ನವೀನ್ ಮತ್ತು ಗುರು ಪ್ರಸಾದ್ ರವರು ಈ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.
The Udipi Police have arrested three persons who were smuggling drugs from Maharashtra to Manipal. 8 Kg Ganja and Auto have been seized.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am