ಬ್ರೇಕಿಂಗ್ ನ್ಯೂಸ್
05-02-21 11:10 am Udupi Correspondent ಕ್ರೈಂ
ಉಡುಪಿ, ಫೆ.5 : ಆಟೋ ರಿಕ್ಷಾದಲ್ಲಿ ಲಕ್ಷಾಂತರ ರೂ. ಮೌಲ್ಯದ ಗಾಂಜಾ ಸಾಗಿಸುತ್ತಿದ್ದ ಮೂವರನ್ನು ಉಡುಪಿ ಪೊಲೀಸರು ಶೀಂಬ್ರಾ ಸೇತುವೆ ಬಳಿ ಬಂಧಿಸಿದ್ದಾರೆ.
ಮಹಾರಾಷ್ಟ್ರ ಮೂಲದ ಗೌತಮ್ ರಾಜು ಶಿಮುಂಗೆ, ಪಂಜಾಬ್ ಮೂಲದ ಜೆಸ್ವಿಂದರ್ ಸಿಂಗ್ ಹಾಗೂ ಬ್ರಹ್ಮಾವರ ಕೊಳಲ ಗಿರಿಯ ಕೃಷ್ಣ ಜಲಗಾರ್ ಬಂಧಿತ ಆರೋಪಿಗಳು.
ಬಂಧಿತರಿಂದ 2,66,000 ರೂ. ಮೌಲ್ಯದ ಸುಮಾರು 8 ಕೆ.ಜಿ ಗಾಂಜಾ, ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ.

ರಿಕ್ಷಾದಲ್ಲಿ ಮಹಾರಾಷ್ಟ್ರದಿಂದ ಮಣಿಪಾಲದಲ್ಲಿ ಗಾಂಜಾ ಮಾರಾಟ ಮಾಡಲು ತರುತ್ತಿದ್ದ ಬಗ್ಗೆ ಖಚಿತ ಮಾಹಿತಿಯಂತೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ ಮಾರ್ಗದರ್ಶನದಲ್ಲಿ ಹೆಚ್ಚುವರಿ ಎಸ್.ಪಿ ಕುಮಾರಚಂದ್ರ ಹಾಗೂ ಡಿವೈಎಸ್ಪಿ ಸುಧಾಕರ ನಾಯಕ್ ನೇತೃತ್ವದಲ್ಲಿ ಮಣಿಪಾಲ ಪೊಲೀಸ್ ನಿರೀಕ್ಷಕ ಮಂಜುನಾಥ ಎಂ. ಗೌಡ, ಬೈಂದೂರು ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ ಹಾಗೂ ಮಣಿಪಾಲ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಪ್ರೊಬೇಷನರಿ ಎಸ್ಸೈ ದೇವರಾಜ್ ಸಿದ್ದಣ್ಣ ಬಿರಾದಾರ್ ಮತ್ತು ಅಮೀನ್ಸಾಬ್ ಮೌಲಾಸಾಬ್ ಅತ್ತಾರ್, ಎ.ಎಸ್.ಐ ಶೈಲೇಶ್, ಹೆಚ್.ಸಿಗಳಾದ ದಯಾಕರ್ ಪ್ರಸಾದ್, ವಿಶ್ವಜಿತ್ , ನವೀನ್, ಅಬ್ದುಲ್ ರಝಾಕ್ ಪಿ.ಸಿ ಸಂತೋಷ್ ಎಚ್.ಟಿ, ರೇವಣಸಿದ್ದಪ್ಪ, ಲೊಕೇಶ್ ಮತ್ತು ಆದರ್ಶ , ಬೈಂದೂರು ವೃತ್ತದ ಸಿಬ್ಬಂಧಿಗಳಾದ ಚಂದ್ರ, ಅಶೋಕ, ನವೀನ್ ಮತ್ತು ಗುರು ಪ್ರಸಾದ್ ರವರು ಈ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.
The Udipi Police have arrested three persons who were smuggling drugs from Maharashtra to Manipal. 8 Kg Ganja and Auto have been seized.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am