ಬ್ರೇಕಿಂಗ್ ನ್ಯೂಸ್
05-02-21 11:23 am Mangalore Correspondent ಕ್ರೈಂ
ಮಂಗಳೂರು, ಫೆ.5 : ಮನೆಯಲ್ಲಿ ಇಟ್ಟಿದ್ದ ವಜ್ರದ ಕಿವಿಯೋಲೆ ನಾಪತ್ತೆಯಾಗಿರುವ ಬಗ್ಗೆ ನಗರದ ಕೊಡಿಯಾಲ್ ಗುತ್ತಿನ ಏಳನೇ ಕ್ರಾಸ್ ನಿವಾಸಿ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕೊಡಿಯಾಲ್ ಗುತ್ತಿನ 7ನೇ ಕ್ರಾಸ್ ನಿವಾಸಿ ಉಷಾ ರಾವ್ ಅವರು ಸ್ನಾನದ ಕೊಠಡಿಗೆ ತೆರಳುವ ಸಂದರ್ಭದಲ್ಲಿ ವಜ್ರದ ಕಿವಿಯೋಲೆಯನ್ನು ತೊಳೆದು ತಂದು ಹಾಸಿಗೆಯಲ್ಲಿಟ್ಟಿದ್ದರು. ಆ ಬಳಿಕ ವಜ್ರದ ಕಿವಿಯೋಲೆ ನಾಪತ್ತೆಯಾಗಿದೆ.
ಮರುದಿನ ತನ್ನ ಇಬ್ಬರು ಪುತ್ರರಿಗೆ ಈ ವಿಚಾರ ತಿಳಿಸಿದ್ದು, ಅವರು ಎಷ್ಟು ಹುಡುಕಿದರೂ ಕಿವಿಯೋಲೆ ಪತ್ತೆಯಾಗಿಲ್ಲ. ವಜ್ರದ ಕಿವಿಯೋಲೆಯ ಮೌಲ್ಯ ಸುಮಾರು 80,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
A complaint of Diamond earring missing has been filed at Bunder Police Station.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am