ಬ್ರೇಕಿಂಗ್ ನ್ಯೂಸ್
05-02-21 11:23 am Mangalore Correspondent ಕ್ರೈಂ
ಮಂಗಳೂರು, ಫೆ.5 : ಮನೆಯಲ್ಲಿ ಇಟ್ಟಿದ್ದ ವಜ್ರದ ಕಿವಿಯೋಲೆ ನಾಪತ್ತೆಯಾಗಿರುವ ಬಗ್ಗೆ ನಗರದ ಕೊಡಿಯಾಲ್ ಗುತ್ತಿನ ಏಳನೇ ಕ್ರಾಸ್ ನಿವಾಸಿ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕೊಡಿಯಾಲ್ ಗುತ್ತಿನ 7ನೇ ಕ್ರಾಸ್ ನಿವಾಸಿ ಉಷಾ ರಾವ್ ಅವರು ಸ್ನಾನದ ಕೊಠಡಿಗೆ ತೆರಳುವ ಸಂದರ್ಭದಲ್ಲಿ ವಜ್ರದ ಕಿವಿಯೋಲೆಯನ್ನು ತೊಳೆದು ತಂದು ಹಾಸಿಗೆಯಲ್ಲಿಟ್ಟಿದ್ದರು. ಆ ಬಳಿಕ ವಜ್ರದ ಕಿವಿಯೋಲೆ ನಾಪತ್ತೆಯಾಗಿದೆ.
ಮರುದಿನ ತನ್ನ ಇಬ್ಬರು ಪುತ್ರರಿಗೆ ಈ ವಿಚಾರ ತಿಳಿಸಿದ್ದು, ಅವರು ಎಷ್ಟು ಹುಡುಕಿದರೂ ಕಿವಿಯೋಲೆ ಪತ್ತೆಯಾಗಿಲ್ಲ. ವಜ್ರದ ಕಿವಿಯೋಲೆಯ ಮೌಲ್ಯ ಸುಮಾರು 80,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
A complaint of Diamond earring missing has been filed at Bunder Police Station.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm