ಬ್ರೇಕಿಂಗ್ ನ್ಯೂಸ್
05-02-21 01:46 pm Mangalore Correspondent ಕ್ರೈಂ
ಕೊಣಾಜೆ, ಫೆ.5: ಕಪ್ಪು ಪಲ್ಸರ್ ಬೈಕಲ್ಲಿ ಬಂದ ಕಳ್ಳರು ಮಹಿಳೆಯೋರ್ವರಿಗೆ ಖಾರದ ಪುಡಿ ಎರಚಿ ಚಿನ್ನ ಎಂದು ರೋಲ್ಡ್ ಗೋಲ್ಡ್ ಕರಿಮಣಿ ಸರ ಎಗರಿಸಿ ಪರಾರಿಯಾದ ಘಟನೆ ಹರೇಕಳ ಗ್ರಾಮದ ಬಾವಲಿಗುರಿ ಎಂಬಲ್ಲಿ ನಡೆದಿದೆ.
ಹರೇಕಳ ಗ್ರಾಮದ ಬಾವಲಿಗುರಿ ಎಂಬಲ್ಲಿ ಬಸ್ಸು ನಿಲ್ದಾಣದಲ್ಲಿ ಕೆಲಸಕ್ಕೆ ತೆರಳಲು ಬಸ್ಸಿಗಾಗಿ ಕಾಯುತ್ತ ನಿಂತಿದ್ದ ಶಾಂತ ಎಂಬ ಮಹಿಳೆಗೆ ಕಪ್ಪು ಪಲ್ಸರ್ ಬೈಕಿನಲ್ಲಿ ಬಂದ ಇಬ್ಬರು ಕಳ್ಳರು ಖಾರದ ಪುಡಿ ಎರಚಿ ಕತ್ತಲ್ಲಿದ್ದ ಕರಿಮಣಿ ಸರವನ್ನು ಎಗರಿಸಿ ಪರಾರಿಯಾಗಿದ್ದಾರೆ.
ಮಹಿಳೆ ಧರಿಸಿದ್ದ ಕರಿಮಣಿ ಸರ ಮಾತ್ರ ರೋಲ್ಡ್ ಗೋಲ್ಡ್ ಆಗಿದ್ದು ಸುಮಾರು 600 ರೂಪಾಯಿ ಬೆಳೆಯದ್ದಾಗಿದೆ ಎಂದು ಕೊಣಾಜೆ ಪೊಲೀಸರು ತಿಳಿಸಿದ್ದಾರೆ. ಶಾಂತ ಅವರು ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಆಯೆ ಕೊನೊವಡ್, ಅವು ಸಂತೆದ. ಆಂಡ ಎನ್ನ ಕೆಕ್ಕಿಲ್ದ್ ಒಯ್ತಿನಾಯೆ ಬಾಕಿದಕ್ಲೆನ್ ಬುಡುವೆನಾ.. ಬಂಗಾರ್ದ ಆತುಂಡ ಪೋತುವಂದಾ (ಅವನು ಕೊಂಡು ಹೋಗಲಿ, ಅದು ಸಂತೆಯ ಸರ. ಆದರೆ ನನ್ನ ಕುತ್ತಿಗೆಯಿಂದ ಎಲ್ಕೊಂಡು ಹೋದವನು ಬೇರೆಯವರನ್ನು ಬಿಡುತ್ತಾನೆಯೇ? ಬಂಗಾರದ್ದಾದರೆ ಹೋಗ್ತಿತ್ತಲ್ಲಾ) ಹೀಗೆಂದು ಬೈದುಕೊಂಡು ಆ ಮಹಿಳೆ ಸ್ಟೇಶನಿಗೆ ಬಂದಿದ್ದರು.
Bike Borne Men throw chilly powder and snatch gold from women at konaje in Mangalore. The police are how investigating the case.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am