ಬ್ರೇಕಿಂಗ್ ನ್ಯೂಸ್
05-02-21 01:46 pm Mangalore Correspondent ಕ್ರೈಂ
ಕೊಣಾಜೆ, ಫೆ.5: ಕಪ್ಪು ಪಲ್ಸರ್ ಬೈಕಲ್ಲಿ ಬಂದ ಕಳ್ಳರು ಮಹಿಳೆಯೋರ್ವರಿಗೆ ಖಾರದ ಪುಡಿ ಎರಚಿ ಚಿನ್ನ ಎಂದು ರೋಲ್ಡ್ ಗೋಲ್ಡ್ ಕರಿಮಣಿ ಸರ ಎಗರಿಸಿ ಪರಾರಿಯಾದ ಘಟನೆ ಹರೇಕಳ ಗ್ರಾಮದ ಬಾವಲಿಗುರಿ ಎಂಬಲ್ಲಿ ನಡೆದಿದೆ.
ಹರೇಕಳ ಗ್ರಾಮದ ಬಾವಲಿಗುರಿ ಎಂಬಲ್ಲಿ ಬಸ್ಸು ನಿಲ್ದಾಣದಲ್ಲಿ ಕೆಲಸಕ್ಕೆ ತೆರಳಲು ಬಸ್ಸಿಗಾಗಿ ಕಾಯುತ್ತ ನಿಂತಿದ್ದ ಶಾಂತ ಎಂಬ ಮಹಿಳೆಗೆ ಕಪ್ಪು ಪಲ್ಸರ್ ಬೈಕಿನಲ್ಲಿ ಬಂದ ಇಬ್ಬರು ಕಳ್ಳರು ಖಾರದ ಪುಡಿ ಎರಚಿ ಕತ್ತಲ್ಲಿದ್ದ ಕರಿಮಣಿ ಸರವನ್ನು ಎಗರಿಸಿ ಪರಾರಿಯಾಗಿದ್ದಾರೆ.
ಮಹಿಳೆ ಧರಿಸಿದ್ದ ಕರಿಮಣಿ ಸರ ಮಾತ್ರ ರೋಲ್ಡ್ ಗೋಲ್ಡ್ ಆಗಿದ್ದು ಸುಮಾರು 600 ರೂಪಾಯಿ ಬೆಳೆಯದ್ದಾಗಿದೆ ಎಂದು ಕೊಣಾಜೆ ಪೊಲೀಸರು ತಿಳಿಸಿದ್ದಾರೆ. ಶಾಂತ ಅವರು ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಆಯೆ ಕೊನೊವಡ್, ಅವು ಸಂತೆದ. ಆಂಡ ಎನ್ನ ಕೆಕ್ಕಿಲ್ದ್ ಒಯ್ತಿನಾಯೆ ಬಾಕಿದಕ್ಲೆನ್ ಬುಡುವೆನಾ.. ಬಂಗಾರ್ದ ಆತುಂಡ ಪೋತುವಂದಾ (ಅವನು ಕೊಂಡು ಹೋಗಲಿ, ಅದು ಸಂತೆಯ ಸರ. ಆದರೆ ನನ್ನ ಕುತ್ತಿಗೆಯಿಂದ ಎಲ್ಕೊಂಡು ಹೋದವನು ಬೇರೆಯವರನ್ನು ಬಿಡುತ್ತಾನೆಯೇ? ಬಂಗಾರದ್ದಾದರೆ ಹೋಗ್ತಿತ್ತಲ್ಲಾ) ಹೀಗೆಂದು ಬೈದುಕೊಂಡು ಆ ಮಹಿಳೆ ಸ್ಟೇಶನಿಗೆ ಬಂದಿದ್ದರು.
Bike Borne Men throw chilly powder and snatch gold from women at konaje in Mangalore. The police are how investigating the case.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am