ಬ್ರೇಕಿಂಗ್ ನ್ಯೂಸ್
05-02-21 01:46 pm Mangalore Correspondent ಕ್ರೈಂ
ಕೊಣಾಜೆ, ಫೆ.5: ಕಪ್ಪು ಪಲ್ಸರ್ ಬೈಕಲ್ಲಿ ಬಂದ ಕಳ್ಳರು ಮಹಿಳೆಯೋರ್ವರಿಗೆ ಖಾರದ ಪುಡಿ ಎರಚಿ ಚಿನ್ನ ಎಂದು ರೋಲ್ಡ್ ಗೋಲ್ಡ್ ಕರಿಮಣಿ ಸರ ಎಗರಿಸಿ ಪರಾರಿಯಾದ ಘಟನೆ ಹರೇಕಳ ಗ್ರಾಮದ ಬಾವಲಿಗುರಿ ಎಂಬಲ್ಲಿ ನಡೆದಿದೆ.
ಹರೇಕಳ ಗ್ರಾಮದ ಬಾವಲಿಗುರಿ ಎಂಬಲ್ಲಿ ಬಸ್ಸು ನಿಲ್ದಾಣದಲ್ಲಿ ಕೆಲಸಕ್ಕೆ ತೆರಳಲು ಬಸ್ಸಿಗಾಗಿ ಕಾಯುತ್ತ ನಿಂತಿದ್ದ ಶಾಂತ ಎಂಬ ಮಹಿಳೆಗೆ ಕಪ್ಪು ಪಲ್ಸರ್ ಬೈಕಿನಲ್ಲಿ ಬಂದ ಇಬ್ಬರು ಕಳ್ಳರು ಖಾರದ ಪುಡಿ ಎರಚಿ ಕತ್ತಲ್ಲಿದ್ದ ಕರಿಮಣಿ ಸರವನ್ನು ಎಗರಿಸಿ ಪರಾರಿಯಾಗಿದ್ದಾರೆ.
ಮಹಿಳೆ ಧರಿಸಿದ್ದ ಕರಿಮಣಿ ಸರ ಮಾತ್ರ ರೋಲ್ಡ್ ಗೋಲ್ಡ್ ಆಗಿದ್ದು ಸುಮಾರು 600 ರೂಪಾಯಿ ಬೆಳೆಯದ್ದಾಗಿದೆ ಎಂದು ಕೊಣಾಜೆ ಪೊಲೀಸರು ತಿಳಿಸಿದ್ದಾರೆ. ಶಾಂತ ಅವರು ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಆಯೆ ಕೊನೊವಡ್, ಅವು ಸಂತೆದ. ಆಂಡ ಎನ್ನ ಕೆಕ್ಕಿಲ್ದ್ ಒಯ್ತಿನಾಯೆ ಬಾಕಿದಕ್ಲೆನ್ ಬುಡುವೆನಾ.. ಬಂಗಾರ್ದ ಆತುಂಡ ಪೋತುವಂದಾ (ಅವನು ಕೊಂಡು ಹೋಗಲಿ, ಅದು ಸಂತೆಯ ಸರ. ಆದರೆ ನನ್ನ ಕುತ್ತಿಗೆಯಿಂದ ಎಲ್ಕೊಂಡು ಹೋದವನು ಬೇರೆಯವರನ್ನು ಬಿಡುತ್ತಾನೆಯೇ? ಬಂಗಾರದ್ದಾದರೆ ಹೋಗ್ತಿತ್ತಲ್ಲಾ) ಹೀಗೆಂದು ಬೈದುಕೊಂಡು ಆ ಮಹಿಳೆ ಸ್ಟೇಶನಿಗೆ ಬಂದಿದ್ದರು.
Bike Borne Men throw chilly powder and snatch gold from women at konaje in Mangalore. The police are how investigating the case.
11-06-25 09:35 pm
HK News Desk
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
ರಾಜ್ಯದಲ್ಲಿ ಮತ್ತೊಮ್ಮೆ ಜಾತಿ ಗಣತಿ ; ಪ್ರಬಲ ಸಮುದಾಯ...
10-06-25 09:24 pm
Kumta Snake Knife: ಕೋಡಗನ ಕೋಳಿ ನುಂಗಿತ್ತಾ... ಅಲ...
10-06-25 06:49 pm
ದಿನೇಶ್ ಅಮೀನ್ ಮಟ್ಟು, ರಮೇಶ್ ಬಾಬು ಸೇರಿ ಮೇಲ್ಮನೆಗೆ...
10-06-25 06:10 pm
12-06-25 01:40 pm
HK News Desk
ರಾಸಾಯನಿಕ ಸಾಗಿಸುತ್ತಿದ್ದ ಸಿಂಗಾಪುರದ ಹಡಗಿನಲ್ಲಿ ಭಾ...
09-06-25 05:16 pm
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
12-06-25 02:23 pm
Mangalore Correspondent
Mangalore MUDA, Noor Zahara, Mohammed Nazeer...
11-06-25 11:06 pm
Red Alert, Mangalore, Udupi, Rain: ದಕ್ಷಿಣ ಕನ್...
11-06-25 10:26 pm
Chakravarthy Sulibele, Mangalore Police: ಐಜಿ...
11-06-25 07:03 pm
Former MLA Moideen Bava, FIR: ಪಣಂಬೂರು ಎನ್ಎಂಪಿ...
11-06-25 06:04 pm
12-06-25 12:31 pm
HK News Desk
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm
Kundapura News, Assault, crime: ಚಿಲ್ಲರೆ ಕೇಳಿದ...
10-06-25 10:57 pm
Digital Arrest, Bangalore, crime: ಕ್ರೆಡಿಟ್ ಕಾ...
10-06-25 12:44 pm