ಬ್ರೇಕಿಂಗ್ ನ್ಯೂಸ್
05-02-21 01:46 pm Mangalore Correspondent ಕ್ರೈಂ
ಕೊಣಾಜೆ, ಫೆ.5: ಕಪ್ಪು ಪಲ್ಸರ್ ಬೈಕಲ್ಲಿ ಬಂದ ಕಳ್ಳರು ಮಹಿಳೆಯೋರ್ವರಿಗೆ ಖಾರದ ಪುಡಿ ಎರಚಿ ಚಿನ್ನ ಎಂದು ರೋಲ್ಡ್ ಗೋಲ್ಡ್ ಕರಿಮಣಿ ಸರ ಎಗರಿಸಿ ಪರಾರಿಯಾದ ಘಟನೆ ಹರೇಕಳ ಗ್ರಾಮದ ಬಾವಲಿಗುರಿ ಎಂಬಲ್ಲಿ ನಡೆದಿದೆ.
ಹರೇಕಳ ಗ್ರಾಮದ ಬಾವಲಿಗುರಿ ಎಂಬಲ್ಲಿ ಬಸ್ಸು ನಿಲ್ದಾಣದಲ್ಲಿ ಕೆಲಸಕ್ಕೆ ತೆರಳಲು ಬಸ್ಸಿಗಾಗಿ ಕಾಯುತ್ತ ನಿಂತಿದ್ದ ಶಾಂತ ಎಂಬ ಮಹಿಳೆಗೆ ಕಪ್ಪು ಪಲ್ಸರ್ ಬೈಕಿನಲ್ಲಿ ಬಂದ ಇಬ್ಬರು ಕಳ್ಳರು ಖಾರದ ಪುಡಿ ಎರಚಿ ಕತ್ತಲ್ಲಿದ್ದ ಕರಿಮಣಿ ಸರವನ್ನು ಎಗರಿಸಿ ಪರಾರಿಯಾಗಿದ್ದಾರೆ.
ಮಹಿಳೆ ಧರಿಸಿದ್ದ ಕರಿಮಣಿ ಸರ ಮಾತ್ರ ರೋಲ್ಡ್ ಗೋಲ್ಡ್ ಆಗಿದ್ದು ಸುಮಾರು 600 ರೂಪಾಯಿ ಬೆಳೆಯದ್ದಾಗಿದೆ ಎಂದು ಕೊಣಾಜೆ ಪೊಲೀಸರು ತಿಳಿಸಿದ್ದಾರೆ. ಶಾಂತ ಅವರು ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಆಯೆ ಕೊನೊವಡ್, ಅವು ಸಂತೆದ. ಆಂಡ ಎನ್ನ ಕೆಕ್ಕಿಲ್ದ್ ಒಯ್ತಿನಾಯೆ ಬಾಕಿದಕ್ಲೆನ್ ಬುಡುವೆನಾ.. ಬಂಗಾರ್ದ ಆತುಂಡ ಪೋತುವಂದಾ (ಅವನು ಕೊಂಡು ಹೋಗಲಿ, ಅದು ಸಂತೆಯ ಸರ. ಆದರೆ ನನ್ನ ಕುತ್ತಿಗೆಯಿಂದ ಎಲ್ಕೊಂಡು ಹೋದವನು ಬೇರೆಯವರನ್ನು ಬಿಡುತ್ತಾನೆಯೇ? ಬಂಗಾರದ್ದಾದರೆ ಹೋಗ್ತಿತ್ತಲ್ಲಾ) ಹೀಗೆಂದು ಬೈದುಕೊಂಡು ಆ ಮಹಿಳೆ ಸ್ಟೇಶನಿಗೆ ಬಂದಿದ್ದರು.
Bike Borne Men throw chilly powder and snatch gold from women at konaje in Mangalore. The police are how investigating the case.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am