ಬ್ರೇಕಿಂಗ್ ನ್ಯೂಸ್
05-02-21 01:46 pm Mangalore Correspondent ಕ್ರೈಂ
ಕೊಣಾಜೆ, ಫೆ.5: ಕಪ್ಪು ಪಲ್ಸರ್ ಬೈಕಲ್ಲಿ ಬಂದ ಕಳ್ಳರು ಮಹಿಳೆಯೋರ್ವರಿಗೆ ಖಾರದ ಪುಡಿ ಎರಚಿ ಚಿನ್ನ ಎಂದು ರೋಲ್ಡ್ ಗೋಲ್ಡ್ ಕರಿಮಣಿ ಸರ ಎಗರಿಸಿ ಪರಾರಿಯಾದ ಘಟನೆ ಹರೇಕಳ ಗ್ರಾಮದ ಬಾವಲಿಗುರಿ ಎಂಬಲ್ಲಿ ನಡೆದಿದೆ.
ಹರೇಕಳ ಗ್ರಾಮದ ಬಾವಲಿಗುರಿ ಎಂಬಲ್ಲಿ ಬಸ್ಸು ನಿಲ್ದಾಣದಲ್ಲಿ ಕೆಲಸಕ್ಕೆ ತೆರಳಲು ಬಸ್ಸಿಗಾಗಿ ಕಾಯುತ್ತ ನಿಂತಿದ್ದ ಶಾಂತ ಎಂಬ ಮಹಿಳೆಗೆ ಕಪ್ಪು ಪಲ್ಸರ್ ಬೈಕಿನಲ್ಲಿ ಬಂದ ಇಬ್ಬರು ಕಳ್ಳರು ಖಾರದ ಪುಡಿ ಎರಚಿ ಕತ್ತಲ್ಲಿದ್ದ ಕರಿಮಣಿ ಸರವನ್ನು ಎಗರಿಸಿ ಪರಾರಿಯಾಗಿದ್ದಾರೆ.
ಮಹಿಳೆ ಧರಿಸಿದ್ದ ಕರಿಮಣಿ ಸರ ಮಾತ್ರ ರೋಲ್ಡ್ ಗೋಲ್ಡ್ ಆಗಿದ್ದು ಸುಮಾರು 600 ರೂಪಾಯಿ ಬೆಳೆಯದ್ದಾಗಿದೆ ಎಂದು ಕೊಣಾಜೆ ಪೊಲೀಸರು ತಿಳಿಸಿದ್ದಾರೆ. ಶಾಂತ ಅವರು ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಆಯೆ ಕೊನೊವಡ್, ಅವು ಸಂತೆದ. ಆಂಡ ಎನ್ನ ಕೆಕ್ಕಿಲ್ದ್ ಒಯ್ತಿನಾಯೆ ಬಾಕಿದಕ್ಲೆನ್ ಬುಡುವೆನಾ.. ಬಂಗಾರ್ದ ಆತುಂಡ ಪೋತುವಂದಾ (ಅವನು ಕೊಂಡು ಹೋಗಲಿ, ಅದು ಸಂತೆಯ ಸರ. ಆದರೆ ನನ್ನ ಕುತ್ತಿಗೆಯಿಂದ ಎಲ್ಕೊಂಡು ಹೋದವನು ಬೇರೆಯವರನ್ನು ಬಿಡುತ್ತಾನೆಯೇ? ಬಂಗಾರದ್ದಾದರೆ ಹೋಗ್ತಿತ್ತಲ್ಲಾ) ಹೀಗೆಂದು ಬೈದುಕೊಂಡು ಆ ಮಹಿಳೆ ಸ್ಟೇಶನಿಗೆ ಬಂದಿದ್ದರು.
Bike Borne Men throw chilly powder and snatch gold from women at konaje in Mangalore. The police are how investigating the case.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 05:21 pm
Bangalore Correspondent
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm