ಬ್ರೇಕಿಂಗ್ ನ್ಯೂಸ್
05-02-21 10:34 pm Mangaluru Correspondent ಕ್ರೈಂ
ಸುಳ್ಯ, ಫೆ.5: ಹಂದಿ ಬೇಟೆಗೆಂದು ಶಿಕಾರಿ ತೆರಳಿದ್ದ ವೇಳೆ ಕಾಡು ಪ್ರಾಣಿಗೆಂದು ಹಾರಿಸಿದ್ದ ಗುಂಡು ಜೊತೆಗಾರನಿಗೇ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಅರಂತೋಡಿನಲ್ಲಿ ನಡೆದಿದೆ.
ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಅರಂತೋಡು ಬಳಿಯ ಅರಣ್ಯ ವಿಭಾಗದ ಪೂಮಲೆ ಬೆಟ್ಟದಲ್ಲಿ ನಾಲ್ವರು ಶಿಕಾರಿಗೆ ತೆರಳಿದ್ದರು. ಕಾಡಿಗೆ ತಲುಪಿದ ಬಳಿಕ ಹಂದಿಯನ್ನು ಅಟ್ಟಿಸಲೆಂದು ನಾಲ್ಕು ಕಡೆಗೆ ತೆರಳಿದ್ದು ಈ ಪೈಕಿ ಸತ್ಯಮೂರ್ತಿ ಎಂಬಾತನ ಮೇಲೆ ಗುಂಡೇಟು ಬಿದ್ದಿದೆ. ಕಾಡು ಹಂದಿಯೆಂದು ಶಬ್ದ ಕೇಳಿಬಂದಿದ್ದ ಕಡೆಗೆ ಗುಂಡು ಹಾರಿಸಿದ್ದು ಅಲ್ಲಿ ಕುಳಿತಿದ್ದ ಸತ್ಯಮೂರ್ತಿ ಮೇಲೆ ಹಲವು ಸುತ್ತುಗಳ ಗುಂಡು ಬಿದ್ದಿತ್ತು. ನಾಡಕೋವಿಯ ಗುಂಡು ಎದೆ, ತಲೆಯ ಭಾಗಕ್ಕೆ ಗುಂಡು ಬೀಳದ ಕಾರಣ ಆತ ಸಾವಿನಿಂದ ಬಚಾವಾಗಿದ್ದಾನೆ. ಕೂಡಲೇ ಅಲ್ಲಿಂದ ಎತ್ತಿಕೊಂಡು ಬಂದು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ಸಂಬಂಧ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇತರ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ರಾಧಾಕೃಷ್ಣ (48) ಗಣೇಶ್ (35) ಮತ್ತು ಮೋನಪ್ಪ (50) ಬಂಧಿತರು. ಬೇಟೆಗೆ ತೆರಳಿದ್ದ ನಾಲ್ವರು ಕೂಡ ಅರಂತೋಡು ನಿವಾಸಿಗಳಾಗಿದ್ದಾರೆ.
Dakshina Kannada Police have arrested three persons in connection with alleged misfire during hunting.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm