ಬ್ರೇಕಿಂಗ್ ನ್ಯೂಸ್
05-02-21 10:34 pm Mangaluru Correspondent ಕ್ರೈಂ
ಸುಳ್ಯ, ಫೆ.5: ಹಂದಿ ಬೇಟೆಗೆಂದು ಶಿಕಾರಿ ತೆರಳಿದ್ದ ವೇಳೆ ಕಾಡು ಪ್ರಾಣಿಗೆಂದು ಹಾರಿಸಿದ್ದ ಗುಂಡು ಜೊತೆಗಾರನಿಗೇ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಅರಂತೋಡಿನಲ್ಲಿ ನಡೆದಿದೆ.
ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಅರಂತೋಡು ಬಳಿಯ ಅರಣ್ಯ ವಿಭಾಗದ ಪೂಮಲೆ ಬೆಟ್ಟದಲ್ಲಿ ನಾಲ್ವರು ಶಿಕಾರಿಗೆ ತೆರಳಿದ್ದರು. ಕಾಡಿಗೆ ತಲುಪಿದ ಬಳಿಕ ಹಂದಿಯನ್ನು ಅಟ್ಟಿಸಲೆಂದು ನಾಲ್ಕು ಕಡೆಗೆ ತೆರಳಿದ್ದು ಈ ಪೈಕಿ ಸತ್ಯಮೂರ್ತಿ ಎಂಬಾತನ ಮೇಲೆ ಗುಂಡೇಟು ಬಿದ್ದಿದೆ. ಕಾಡು ಹಂದಿಯೆಂದು ಶಬ್ದ ಕೇಳಿಬಂದಿದ್ದ ಕಡೆಗೆ ಗುಂಡು ಹಾರಿಸಿದ್ದು ಅಲ್ಲಿ ಕುಳಿತಿದ್ದ ಸತ್ಯಮೂರ್ತಿ ಮೇಲೆ ಹಲವು ಸುತ್ತುಗಳ ಗುಂಡು ಬಿದ್ದಿತ್ತು. ನಾಡಕೋವಿಯ ಗುಂಡು ಎದೆ, ತಲೆಯ ಭಾಗಕ್ಕೆ ಗುಂಡು ಬೀಳದ ಕಾರಣ ಆತ ಸಾವಿನಿಂದ ಬಚಾವಾಗಿದ್ದಾನೆ. ಕೂಡಲೇ ಅಲ್ಲಿಂದ ಎತ್ತಿಕೊಂಡು ಬಂದು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ಸಂಬಂಧ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇತರ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ರಾಧಾಕೃಷ್ಣ (48) ಗಣೇಶ್ (35) ಮತ್ತು ಮೋನಪ್ಪ (50) ಬಂಧಿತರು. ಬೇಟೆಗೆ ತೆರಳಿದ್ದ ನಾಲ್ವರು ಕೂಡ ಅರಂತೋಡು ನಿವಾಸಿಗಳಾಗಿದ್ದಾರೆ.
Dakshina Kannada Police have arrested three persons in connection with alleged misfire during hunting.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm