ಬ್ರೇಕಿಂಗ್ ನ್ಯೂಸ್
05-02-21 10:34 pm Mangaluru Correspondent ಕ್ರೈಂ
ಸುಳ್ಯ, ಫೆ.5: ಹಂದಿ ಬೇಟೆಗೆಂದು ಶಿಕಾರಿ ತೆರಳಿದ್ದ ವೇಳೆ ಕಾಡು ಪ್ರಾಣಿಗೆಂದು ಹಾರಿಸಿದ್ದ ಗುಂಡು ಜೊತೆಗಾರನಿಗೇ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಅರಂತೋಡಿನಲ್ಲಿ ನಡೆದಿದೆ.
ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಅರಂತೋಡು ಬಳಿಯ ಅರಣ್ಯ ವಿಭಾಗದ ಪೂಮಲೆ ಬೆಟ್ಟದಲ್ಲಿ ನಾಲ್ವರು ಶಿಕಾರಿಗೆ ತೆರಳಿದ್ದರು. ಕಾಡಿಗೆ ತಲುಪಿದ ಬಳಿಕ ಹಂದಿಯನ್ನು ಅಟ್ಟಿಸಲೆಂದು ನಾಲ್ಕು ಕಡೆಗೆ ತೆರಳಿದ್ದು ಈ ಪೈಕಿ ಸತ್ಯಮೂರ್ತಿ ಎಂಬಾತನ ಮೇಲೆ ಗುಂಡೇಟು ಬಿದ್ದಿದೆ. ಕಾಡು ಹಂದಿಯೆಂದು ಶಬ್ದ ಕೇಳಿಬಂದಿದ್ದ ಕಡೆಗೆ ಗುಂಡು ಹಾರಿಸಿದ್ದು ಅಲ್ಲಿ ಕುಳಿತಿದ್ದ ಸತ್ಯಮೂರ್ತಿ ಮೇಲೆ ಹಲವು ಸುತ್ತುಗಳ ಗುಂಡು ಬಿದ್ದಿತ್ತು. ನಾಡಕೋವಿಯ ಗುಂಡು ಎದೆ, ತಲೆಯ ಭಾಗಕ್ಕೆ ಗುಂಡು ಬೀಳದ ಕಾರಣ ಆತ ಸಾವಿನಿಂದ ಬಚಾವಾಗಿದ್ದಾನೆ. ಕೂಡಲೇ ಅಲ್ಲಿಂದ ಎತ್ತಿಕೊಂಡು ಬಂದು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ಸಂಬಂಧ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇತರ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ರಾಧಾಕೃಷ್ಣ (48) ಗಣೇಶ್ (35) ಮತ್ತು ಮೋನಪ್ಪ (50) ಬಂಧಿತರು. ಬೇಟೆಗೆ ತೆರಳಿದ್ದ ನಾಲ್ವರು ಕೂಡ ಅರಂತೋಡು ನಿವಾಸಿಗಳಾಗಿದ್ದಾರೆ.
Dakshina Kannada Police have arrested three persons in connection with alleged misfire during hunting.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm