ಬ್ರೇಕಿಂಗ್ ನ್ಯೂಸ್
05-02-21 10:34 pm Mangaluru Correspondent ಕ್ರೈಂ
ಸುಳ್ಯ, ಫೆ.5: ಹಂದಿ ಬೇಟೆಗೆಂದು ಶಿಕಾರಿ ತೆರಳಿದ್ದ ವೇಳೆ ಕಾಡು ಪ್ರಾಣಿಗೆಂದು ಹಾರಿಸಿದ್ದ ಗುಂಡು ಜೊತೆಗಾರನಿಗೇ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಅರಂತೋಡಿನಲ್ಲಿ ನಡೆದಿದೆ.
ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಅರಂತೋಡು ಬಳಿಯ ಅರಣ್ಯ ವಿಭಾಗದ ಪೂಮಲೆ ಬೆಟ್ಟದಲ್ಲಿ ನಾಲ್ವರು ಶಿಕಾರಿಗೆ ತೆರಳಿದ್ದರು. ಕಾಡಿಗೆ ತಲುಪಿದ ಬಳಿಕ ಹಂದಿಯನ್ನು ಅಟ್ಟಿಸಲೆಂದು ನಾಲ್ಕು ಕಡೆಗೆ ತೆರಳಿದ್ದು ಈ ಪೈಕಿ ಸತ್ಯಮೂರ್ತಿ ಎಂಬಾತನ ಮೇಲೆ ಗುಂಡೇಟು ಬಿದ್ದಿದೆ. ಕಾಡು ಹಂದಿಯೆಂದು ಶಬ್ದ ಕೇಳಿಬಂದಿದ್ದ ಕಡೆಗೆ ಗುಂಡು ಹಾರಿಸಿದ್ದು ಅಲ್ಲಿ ಕುಳಿತಿದ್ದ ಸತ್ಯಮೂರ್ತಿ ಮೇಲೆ ಹಲವು ಸುತ್ತುಗಳ ಗುಂಡು ಬಿದ್ದಿತ್ತು. ನಾಡಕೋವಿಯ ಗುಂಡು ಎದೆ, ತಲೆಯ ಭಾಗಕ್ಕೆ ಗುಂಡು ಬೀಳದ ಕಾರಣ ಆತ ಸಾವಿನಿಂದ ಬಚಾವಾಗಿದ್ದಾನೆ. ಕೂಡಲೇ ಅಲ್ಲಿಂದ ಎತ್ತಿಕೊಂಡು ಬಂದು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ಸಂಬಂಧ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇತರ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ರಾಧಾಕೃಷ್ಣ (48) ಗಣೇಶ್ (35) ಮತ್ತು ಮೋನಪ್ಪ (50) ಬಂಧಿತರು. ಬೇಟೆಗೆ ತೆರಳಿದ್ದ ನಾಲ್ವರು ಕೂಡ ಅರಂತೋಡು ನಿವಾಸಿಗಳಾಗಿದ್ದಾರೆ.
Dakshina Kannada Police have arrested three persons in connection with alleged misfire during hunting.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am