ಬ್ರೇಕಿಂಗ್ ನ್ಯೂಸ್
05-02-21 10:34 pm Mangaluru Correspondent ಕ್ರೈಂ
ಸುಳ್ಯ, ಫೆ.5: ಹಂದಿ ಬೇಟೆಗೆಂದು ಶಿಕಾರಿ ತೆರಳಿದ್ದ ವೇಳೆ ಕಾಡು ಪ್ರಾಣಿಗೆಂದು ಹಾರಿಸಿದ್ದ ಗುಂಡು ಜೊತೆಗಾರನಿಗೇ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಅರಂತೋಡಿನಲ್ಲಿ ನಡೆದಿದೆ.
ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಅರಂತೋಡು ಬಳಿಯ ಅರಣ್ಯ ವಿಭಾಗದ ಪೂಮಲೆ ಬೆಟ್ಟದಲ್ಲಿ ನಾಲ್ವರು ಶಿಕಾರಿಗೆ ತೆರಳಿದ್ದರು. ಕಾಡಿಗೆ ತಲುಪಿದ ಬಳಿಕ ಹಂದಿಯನ್ನು ಅಟ್ಟಿಸಲೆಂದು ನಾಲ್ಕು ಕಡೆಗೆ ತೆರಳಿದ್ದು ಈ ಪೈಕಿ ಸತ್ಯಮೂರ್ತಿ ಎಂಬಾತನ ಮೇಲೆ ಗುಂಡೇಟು ಬಿದ್ದಿದೆ. ಕಾಡು ಹಂದಿಯೆಂದು ಶಬ್ದ ಕೇಳಿಬಂದಿದ್ದ ಕಡೆಗೆ ಗುಂಡು ಹಾರಿಸಿದ್ದು ಅಲ್ಲಿ ಕುಳಿತಿದ್ದ ಸತ್ಯಮೂರ್ತಿ ಮೇಲೆ ಹಲವು ಸುತ್ತುಗಳ ಗುಂಡು ಬಿದ್ದಿತ್ತು. ನಾಡಕೋವಿಯ ಗುಂಡು ಎದೆ, ತಲೆಯ ಭಾಗಕ್ಕೆ ಗುಂಡು ಬೀಳದ ಕಾರಣ ಆತ ಸಾವಿನಿಂದ ಬಚಾವಾಗಿದ್ದಾನೆ. ಕೂಡಲೇ ಅಲ್ಲಿಂದ ಎತ್ತಿಕೊಂಡು ಬಂದು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ಸಂಬಂಧ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇತರ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ರಾಧಾಕೃಷ್ಣ (48) ಗಣೇಶ್ (35) ಮತ್ತು ಮೋನಪ್ಪ (50) ಬಂಧಿತರು. ಬೇಟೆಗೆ ತೆರಳಿದ್ದ ನಾಲ್ವರು ಕೂಡ ಅರಂತೋಡು ನಿವಾಸಿಗಳಾಗಿದ್ದಾರೆ.
Dakshina Kannada Police have arrested three persons in connection with alleged misfire during hunting.
28-10-25 07:18 pm
Bangalore Correspondent
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
28-10-25 03:36 pm
Mangalore Correspondent
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm