ಬ್ರೇಕಿಂಗ್ ನ್ಯೂಸ್
06-02-21 12:45 pm Headline Karnataka News Network ಕ್ರೈಂ
ಹೈದರಾಬಾದ್, ಫೆ.5: ದಂಡ ಹಾಕಿದ್ದಕ್ಕೆ ಕೋಪಗೊಂಡ ವ್ಯಕ್ತಿಯೋರ್ವ ಟ್ರಾಫಿಕ್ ಸಿಗ್ನಲ್ ಮತ್ತು ಪೊಲೀಸ್ ಠಾಣೆಯ ವಿದ್ಯುತ್ ಕಡಿತಗೊಳಿಸಿದ್ದಾನೆ. ಆರೋಪಿ ವಿದ್ಯುತ್ ಇಲಾಖೆಯ ನೌಕರನಾಗಿದ್ದು, ಸದ್ಯ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಎ.ರಮೇಶ್ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ವ್ಯಕ್ತಿ. ಮಲಕಾಜಗಿರಿಯ ಇಲಾಖೆಯಲ್ಲಿ ಈ ಘಟನೆ ನಡೆದಿದ್ದು, ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದರಿಂದ ಪೊಲೀಸರು ದಂಡ ಹಾಕಿದ್ದರು. ಕೆಲ ದಿನಗಳ ಹಿಂದೆ ರಮೇಶ್ ಬೈಕ್ ನ್ನು ಓರ್ವ ಅಪ್ರಾಪ್ತ ಓಡಿಸುತ್ತಿದ್ದನು. ಹಾಗಾಗಿ ಬೈಕ್ ಹಿಡಿದ ಪೊಲೀಸರು ರಮೇಶ್ ಮನವಿ ಮಾಡಿಕೊಂಡರು ನಿಯಮದ ಪ್ರಕಾರ ದಂಡ ವಿಧಿಸಿದ್ದರು.

ದಂಡ ಹಾಕಿದ್ದಕ್ಕೆ ಕೋಪಗೊಂಡ ರಮೇಶ್ ಮೊದಲಿಗೆ ಟ್ರಾಫಿಕ್ ಸಿಗ್ನಲ್ ಸಂಪರ್ಕ, ಜಿಡಿಮೆಟಲಾ ಸ್ಟೇಶನ್ ಮತ್ತು ಎಲ್ ಆ್ಯಂಡ್ ಓ ಪೊಲೀಸ್ ಸ್ಟೇಶನ್ ಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾನೆ. ಇದರಿಂದ ಎರಡು ಗಂಟೆ ಮೂರು ಸ್ಥಳಗಳಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯವಾಗಿತ್ತು. ಸದ್ಯ ಆರೋಪಿಯನ್ನ ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
In a bizarre incident, a man in Hyderabad disconnected the power supply of two police stations and the traffic signal as the police issued a challan against his two-wheelers.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 05:21 pm
Bangalore Correspondent
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm