ಬ್ರೇಕಿಂಗ್ ನ್ಯೂಸ್
06-02-21 12:45 pm Headline Karnataka News Network ಕ್ರೈಂ
ಹೈದರಾಬಾದ್, ಫೆ.5: ದಂಡ ಹಾಕಿದ್ದಕ್ಕೆ ಕೋಪಗೊಂಡ ವ್ಯಕ್ತಿಯೋರ್ವ ಟ್ರಾಫಿಕ್ ಸಿಗ್ನಲ್ ಮತ್ತು ಪೊಲೀಸ್ ಠಾಣೆಯ ವಿದ್ಯುತ್ ಕಡಿತಗೊಳಿಸಿದ್ದಾನೆ. ಆರೋಪಿ ವಿದ್ಯುತ್ ಇಲಾಖೆಯ ನೌಕರನಾಗಿದ್ದು, ಸದ್ಯ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಎ.ರಮೇಶ್ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ವ್ಯಕ್ತಿ. ಮಲಕಾಜಗಿರಿಯ ಇಲಾಖೆಯಲ್ಲಿ ಈ ಘಟನೆ ನಡೆದಿದ್ದು, ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದರಿಂದ ಪೊಲೀಸರು ದಂಡ ಹಾಕಿದ್ದರು. ಕೆಲ ದಿನಗಳ ಹಿಂದೆ ರಮೇಶ್ ಬೈಕ್ ನ್ನು ಓರ್ವ ಅಪ್ರಾಪ್ತ ಓಡಿಸುತ್ತಿದ್ದನು. ಹಾಗಾಗಿ ಬೈಕ್ ಹಿಡಿದ ಪೊಲೀಸರು ರಮೇಶ್ ಮನವಿ ಮಾಡಿಕೊಂಡರು ನಿಯಮದ ಪ್ರಕಾರ ದಂಡ ವಿಧಿಸಿದ್ದರು.

ದಂಡ ಹಾಕಿದ್ದಕ್ಕೆ ಕೋಪಗೊಂಡ ರಮೇಶ್ ಮೊದಲಿಗೆ ಟ್ರಾಫಿಕ್ ಸಿಗ್ನಲ್ ಸಂಪರ್ಕ, ಜಿಡಿಮೆಟಲಾ ಸ್ಟೇಶನ್ ಮತ್ತು ಎಲ್ ಆ್ಯಂಡ್ ಓ ಪೊಲೀಸ್ ಸ್ಟೇಶನ್ ಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾನೆ. ಇದರಿಂದ ಎರಡು ಗಂಟೆ ಮೂರು ಸ್ಥಳಗಳಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯವಾಗಿತ್ತು. ಸದ್ಯ ಆರೋಪಿಯನ್ನ ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
In a bizarre incident, a man in Hyderabad disconnected the power supply of two police stations and the traffic signal as the police issued a challan against his two-wheelers.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am