ಬ್ರೇಕಿಂಗ್ ನ್ಯೂಸ್
06-02-21 12:45 pm Headline Karnataka News Network ಕ್ರೈಂ
ಹೈದರಾಬಾದ್, ಫೆ.5: ದಂಡ ಹಾಕಿದ್ದಕ್ಕೆ ಕೋಪಗೊಂಡ ವ್ಯಕ್ತಿಯೋರ್ವ ಟ್ರಾಫಿಕ್ ಸಿಗ್ನಲ್ ಮತ್ತು ಪೊಲೀಸ್ ಠಾಣೆಯ ವಿದ್ಯುತ್ ಕಡಿತಗೊಳಿಸಿದ್ದಾನೆ. ಆರೋಪಿ ವಿದ್ಯುತ್ ಇಲಾಖೆಯ ನೌಕರನಾಗಿದ್ದು, ಸದ್ಯ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಎ.ರಮೇಶ್ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ವ್ಯಕ್ತಿ. ಮಲಕಾಜಗಿರಿಯ ಇಲಾಖೆಯಲ್ಲಿ ಈ ಘಟನೆ ನಡೆದಿದ್ದು, ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದರಿಂದ ಪೊಲೀಸರು ದಂಡ ಹಾಕಿದ್ದರು. ಕೆಲ ದಿನಗಳ ಹಿಂದೆ ರಮೇಶ್ ಬೈಕ್ ನ್ನು ಓರ್ವ ಅಪ್ರಾಪ್ತ ಓಡಿಸುತ್ತಿದ್ದನು. ಹಾಗಾಗಿ ಬೈಕ್ ಹಿಡಿದ ಪೊಲೀಸರು ರಮೇಶ್ ಮನವಿ ಮಾಡಿಕೊಂಡರು ನಿಯಮದ ಪ್ರಕಾರ ದಂಡ ವಿಧಿಸಿದ್ದರು.
ದಂಡ ಹಾಕಿದ್ದಕ್ಕೆ ಕೋಪಗೊಂಡ ರಮೇಶ್ ಮೊದಲಿಗೆ ಟ್ರಾಫಿಕ್ ಸಿಗ್ನಲ್ ಸಂಪರ್ಕ, ಜಿಡಿಮೆಟಲಾ ಸ್ಟೇಶನ್ ಮತ್ತು ಎಲ್ ಆ್ಯಂಡ್ ಓ ಪೊಲೀಸ್ ಸ್ಟೇಶನ್ ಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾನೆ. ಇದರಿಂದ ಎರಡು ಗಂಟೆ ಮೂರು ಸ್ಥಳಗಳಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯವಾಗಿತ್ತು. ಸದ್ಯ ಆರೋಪಿಯನ್ನ ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
In a bizarre incident, a man in Hyderabad disconnected the power supply of two police stations and the traffic signal as the police issued a challan against his two-wheelers.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm