ಬ್ರೇಕಿಂಗ್ ನ್ಯೂಸ್
06-02-21 12:45 pm Headline Karnataka News Network ಕ್ರೈಂ
ಹೈದರಾಬಾದ್, ಫೆ.5: ದಂಡ ಹಾಕಿದ್ದಕ್ಕೆ ಕೋಪಗೊಂಡ ವ್ಯಕ್ತಿಯೋರ್ವ ಟ್ರಾಫಿಕ್ ಸಿಗ್ನಲ್ ಮತ್ತು ಪೊಲೀಸ್ ಠಾಣೆಯ ವಿದ್ಯುತ್ ಕಡಿತಗೊಳಿಸಿದ್ದಾನೆ. ಆರೋಪಿ ವಿದ್ಯುತ್ ಇಲಾಖೆಯ ನೌಕರನಾಗಿದ್ದು, ಸದ್ಯ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಎ.ರಮೇಶ್ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ವ್ಯಕ್ತಿ. ಮಲಕಾಜಗಿರಿಯ ಇಲಾಖೆಯಲ್ಲಿ ಈ ಘಟನೆ ನಡೆದಿದ್ದು, ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದರಿಂದ ಪೊಲೀಸರು ದಂಡ ಹಾಕಿದ್ದರು. ಕೆಲ ದಿನಗಳ ಹಿಂದೆ ರಮೇಶ್ ಬೈಕ್ ನ್ನು ಓರ್ವ ಅಪ್ರಾಪ್ತ ಓಡಿಸುತ್ತಿದ್ದನು. ಹಾಗಾಗಿ ಬೈಕ್ ಹಿಡಿದ ಪೊಲೀಸರು ರಮೇಶ್ ಮನವಿ ಮಾಡಿಕೊಂಡರು ನಿಯಮದ ಪ್ರಕಾರ ದಂಡ ವಿಧಿಸಿದ್ದರು.

ದಂಡ ಹಾಕಿದ್ದಕ್ಕೆ ಕೋಪಗೊಂಡ ರಮೇಶ್ ಮೊದಲಿಗೆ ಟ್ರಾಫಿಕ್ ಸಿಗ್ನಲ್ ಸಂಪರ್ಕ, ಜಿಡಿಮೆಟಲಾ ಸ್ಟೇಶನ್ ಮತ್ತು ಎಲ್ ಆ್ಯಂಡ್ ಓ ಪೊಲೀಸ್ ಸ್ಟೇಶನ್ ಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾನೆ. ಇದರಿಂದ ಎರಡು ಗಂಟೆ ಮೂರು ಸ್ಥಳಗಳಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯವಾಗಿತ್ತು. ಸದ್ಯ ಆರೋಪಿಯನ್ನ ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
In a bizarre incident, a man in Hyderabad disconnected the power supply of two police stations and the traffic signal as the police issued a challan against his two-wheelers.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm