ಬ್ರೇಕಿಂಗ್ ನ್ಯೂಸ್
08-02-21 10:31 am Mangalore Correspondent ಕ್ರೈಂ
ಮಂಗಳೂರು, ಫೆ.8: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಆರು ಜನರ ದುಷ್ಕರ್ಮಿಗಳ ತಂಡ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ನಲ್ಲಿ ನಡೆದಿದೆ.
ಗಾಯಾಳುವನ್ನು ಹಿಂದು ಸಂಘಟನೆ ಕಾರ್ಯಕರ್ತ ದೀಪಕ್ ಎಂದು ಗುರುತಿಸಲಾಗಿದೆ. ದೀಪಕ್ ನಿನ್ನೆ ರಾತ್ರಿ ತನ್ನ ಬೈಕಿನಲ್ಲಿ ಲಾಲ್ ಬಾಗಿನ ಪಬ್ಬಾಸ್ ಐಸ್ ಕ್ರೀಂ ಪಾರ್ಲರ್ ಬಳಿ ನಿಂತಿದ್ದಾಗ ಅಲ್ಲಿದ್ದ ಆರು ಮಂದಿಯ ತಂಡ ಈತನನ್ನು ಪ್ರಶ್ನೆ ಮಾಡಿದೆ. ಬೈಕಿನಲ್ಲಿ ಶಿವಾಜಿ ಸ್ಟಿಕ್ಕರ್ ಅಂಟಿಸಿದ್ದನ್ನು ಪ್ರಶ್ನಿಸಿದ್ದು ಮಾತಿಗೆ ಮಾತು ಬೆಳೆದು ದೀಪಕ್ ಮೇಲೆ ದಾಳಿ ಮಾಡಿದ್ದಾರೆ. ದೀಪಕ್ ಕೈಗೆ ಕೊಯ್ದ ರೀತಿಯ ಗಾಯವಾಗಿದ್ದು ಬ್ಲೇಡ್ ನಿಂದ ಗೀರಿ ಹಲ್ಲೆಗೆ ಯತ್ನಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ವಿಷಯ ತಿಳಿದ ಕೂಡಲೇ ಉರ್ವಾ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದು ಅಷ್ಟರಲ್ಲಿ ಆರು ಜನರ ತಂಡ ತಮ್ಮ ಬೈಕುಗಳಲ್ಲಿ ಪರಾರಿಯಾಗಿದ್ದಾರೆ.


ದೀಪಕ್ ನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಿದ್ದು ಉರ್ವಾ ಪೊಲೀಸರು ಘಟನೆ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ತಿಳಿದು ರಾತ್ರಿಯೇ ಶಾಸಕ ವೇದವ್ಯಾಸ ಕಾಮತ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಲ್ಲದೆ, ಘಟನೆ ಹಿಂದೆ ಯಾರೇ ಇದ್ದರೂ, ಅವರನ್ನು ನಿರ್ದಾಕ್ಷಿಣ್ಯವಾಗಿ ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾಗಿ ತಿಳಿಸಿದ್ದಾರೆ.
A man was attacked by a group of six unidentified miscreants near Pabbas Lalbagh over Shivaji Sticker on his two wheeler. The injured has been identified as Deepak.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm