ಬ್ರೇಕಿಂಗ್ ನ್ಯೂಸ್
08-02-21 10:31 am Mangalore Correspondent ಕ್ರೈಂ
ಮಂಗಳೂರು, ಫೆ.8: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಆರು ಜನರ ದುಷ್ಕರ್ಮಿಗಳ ತಂಡ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ನಲ್ಲಿ ನಡೆದಿದೆ.
ಗಾಯಾಳುವನ್ನು ಹಿಂದು ಸಂಘಟನೆ ಕಾರ್ಯಕರ್ತ ದೀಪಕ್ ಎಂದು ಗುರುತಿಸಲಾಗಿದೆ. ದೀಪಕ್ ನಿನ್ನೆ ರಾತ್ರಿ ತನ್ನ ಬೈಕಿನಲ್ಲಿ ಲಾಲ್ ಬಾಗಿನ ಪಬ್ಬಾಸ್ ಐಸ್ ಕ್ರೀಂ ಪಾರ್ಲರ್ ಬಳಿ ನಿಂತಿದ್ದಾಗ ಅಲ್ಲಿದ್ದ ಆರು ಮಂದಿಯ ತಂಡ ಈತನನ್ನು ಪ್ರಶ್ನೆ ಮಾಡಿದೆ. ಬೈಕಿನಲ್ಲಿ ಶಿವಾಜಿ ಸ್ಟಿಕ್ಕರ್ ಅಂಟಿಸಿದ್ದನ್ನು ಪ್ರಶ್ನಿಸಿದ್ದು ಮಾತಿಗೆ ಮಾತು ಬೆಳೆದು ದೀಪಕ್ ಮೇಲೆ ದಾಳಿ ಮಾಡಿದ್ದಾರೆ. ದೀಪಕ್ ಕೈಗೆ ಕೊಯ್ದ ರೀತಿಯ ಗಾಯವಾಗಿದ್ದು ಬ್ಲೇಡ್ ನಿಂದ ಗೀರಿ ಹಲ್ಲೆಗೆ ಯತ್ನಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ವಿಷಯ ತಿಳಿದ ಕೂಡಲೇ ಉರ್ವಾ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದು ಅಷ್ಟರಲ್ಲಿ ಆರು ಜನರ ತಂಡ ತಮ್ಮ ಬೈಕುಗಳಲ್ಲಿ ಪರಾರಿಯಾಗಿದ್ದಾರೆ.


ದೀಪಕ್ ನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಿದ್ದು ಉರ್ವಾ ಪೊಲೀಸರು ಘಟನೆ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ತಿಳಿದು ರಾತ್ರಿಯೇ ಶಾಸಕ ವೇದವ್ಯಾಸ ಕಾಮತ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಲ್ಲದೆ, ಘಟನೆ ಹಿಂದೆ ಯಾರೇ ಇದ್ದರೂ, ಅವರನ್ನು ನಿರ್ದಾಕ್ಷಿಣ್ಯವಾಗಿ ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾಗಿ ತಿಳಿಸಿದ್ದಾರೆ.
A man was attacked by a group of six unidentified miscreants near Pabbas Lalbagh over Shivaji Sticker on his two wheeler. The injured has been identified as Deepak.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm