ಬ್ರೇಕಿಂಗ್ ನ್ಯೂಸ್
08-02-21 10:31 am Mangalore Correspondent ಕ್ರೈಂ
ಮಂಗಳೂರು, ಫೆ.8: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಆರು ಜನರ ದುಷ್ಕರ್ಮಿಗಳ ತಂಡ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ನಲ್ಲಿ ನಡೆದಿದೆ.
ಗಾಯಾಳುವನ್ನು ಹಿಂದು ಸಂಘಟನೆ ಕಾರ್ಯಕರ್ತ ದೀಪಕ್ ಎಂದು ಗುರುತಿಸಲಾಗಿದೆ. ದೀಪಕ್ ನಿನ್ನೆ ರಾತ್ರಿ ತನ್ನ ಬೈಕಿನಲ್ಲಿ ಲಾಲ್ ಬಾಗಿನ ಪಬ್ಬಾಸ್ ಐಸ್ ಕ್ರೀಂ ಪಾರ್ಲರ್ ಬಳಿ ನಿಂತಿದ್ದಾಗ ಅಲ್ಲಿದ್ದ ಆರು ಮಂದಿಯ ತಂಡ ಈತನನ್ನು ಪ್ರಶ್ನೆ ಮಾಡಿದೆ. ಬೈಕಿನಲ್ಲಿ ಶಿವಾಜಿ ಸ್ಟಿಕ್ಕರ್ ಅಂಟಿಸಿದ್ದನ್ನು ಪ್ರಶ್ನಿಸಿದ್ದು ಮಾತಿಗೆ ಮಾತು ಬೆಳೆದು ದೀಪಕ್ ಮೇಲೆ ದಾಳಿ ಮಾಡಿದ್ದಾರೆ. ದೀಪಕ್ ಕೈಗೆ ಕೊಯ್ದ ರೀತಿಯ ಗಾಯವಾಗಿದ್ದು ಬ್ಲೇಡ್ ನಿಂದ ಗೀರಿ ಹಲ್ಲೆಗೆ ಯತ್ನಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ವಿಷಯ ತಿಳಿದ ಕೂಡಲೇ ಉರ್ವಾ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದು ಅಷ್ಟರಲ್ಲಿ ಆರು ಜನರ ತಂಡ ತಮ್ಮ ಬೈಕುಗಳಲ್ಲಿ ಪರಾರಿಯಾಗಿದ್ದಾರೆ.


ದೀಪಕ್ ನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಿದ್ದು ಉರ್ವಾ ಪೊಲೀಸರು ಘಟನೆ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ತಿಳಿದು ರಾತ್ರಿಯೇ ಶಾಸಕ ವೇದವ್ಯಾಸ ಕಾಮತ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಲ್ಲದೆ, ಘಟನೆ ಹಿಂದೆ ಯಾರೇ ಇದ್ದರೂ, ಅವರನ್ನು ನಿರ್ದಾಕ್ಷಿಣ್ಯವಾಗಿ ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾಗಿ ತಿಳಿಸಿದ್ದಾರೆ.
A man was attacked by a group of six unidentified miscreants near Pabbas Lalbagh over Shivaji Sticker on his two wheeler. The injured has been identified as Deepak.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 06:44 pm
HK News Desk
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm