ಬ್ರೇಕಿಂಗ್ ನ್ಯೂಸ್
08-02-21 10:47 am Udupi Correspondent ಕ್ರೈಂ
ಉಡುಪಿ, ಫೆ.8 : ಫೇಸ್ಬುಕ್ನಲ್ಲಿ ಸರಕಾರಿ ಉದ್ಯೋಗ ನೀಡುವುದಾಗಿ ಸಾರ್ವಜನಿಕರನ್ನು ನಂಬಿಸಿ, ಹಣ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಉಡುಪಿ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಾಪು ಉಳಿಯಾರಗೋಳಿ ಗ್ರಾಮದ ನಿಶಾಂತ್ ಎಸ್.ಕುಮಾರ್ ಯಾನೆ ನಿತಿನ್(21) ಬಂಧಿತ ಆರೋಪಿ.
ಬಂಧಿತನಿಂದ ಕೃತ್ಯಕ್ಕೆ ಬಳಸಿದ 7 ಲ್ಯಾಪ್ ಟಾಪ್ ಗಳು ಹಾಗೂ 1 ಮೊಬೈಲ್ ಹ್ಯಾಂಡ್ ಸೆಟ್ಗಳನ್ನು ವಶಪಡಿಸಿಕೊಳ್ಳ ಲಾಗಿದೆ. ಇವುಗಳ ಮೌಲ್ಯ 1.50 ಲಕ್ಷ ರೂ. ಅಂದಾಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಸರ್ಕಾರಿ ಉದ್ಯೋಗ ನೀಡುವುದಾಗಿ ನಂಬಿಸಿ, ಅವರಿಂದ ಹಣ ಮತ್ತು ಲ್ಯಾಪ್ ಟಾಪ್ಗಳನ್ನು ಪಡೆದು ವಂಚಿಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕಾರ್ಯಾಚರಣೆಯನ್ನು ಎಸ್ಪಿ ವಿಷ್ಣುವರ್ಧನ್ ನಿರ್ದೇಶನದಲ್ಲಿ ಹೆಚ್ಚುವರಿ ಎಸ್ಪಿ ಕುಮಾರಚಂದ್ರ ಮಾರ್ಗದರ್ಶನದಲ್ಲಿ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದಲ್ಲಿ ಎಎಸ್ಸೈ ಕೇಶವ ಗೌಡ, ಸಿಬ್ಬಂದಿಗಳಾದ ಪ್ರಸನ್ನ ಜೀವನ್, ರಾಘವೇಂದ್ರ ಹಾಗೂ ಜೀಪು ಚಾಲಕ ನವೀನ್ ನಡೆಸಿದ್ದಾರೆ.
The Udupi police have arrested a man who was cheating people of providing government jobs on Facebook.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am