ಬ್ರೇಕಿಂಗ್ ನ್ಯೂಸ್
08-02-21 10:47 am Udupi Correspondent ಕ್ರೈಂ
ಉಡುಪಿ, ಫೆ.8 : ಫೇಸ್ಬುಕ್ನಲ್ಲಿ ಸರಕಾರಿ ಉದ್ಯೋಗ ನೀಡುವುದಾಗಿ ಸಾರ್ವಜನಿಕರನ್ನು ನಂಬಿಸಿ, ಹಣ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಉಡುಪಿ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಾಪು ಉಳಿಯಾರಗೋಳಿ ಗ್ರಾಮದ ನಿಶಾಂತ್ ಎಸ್.ಕುಮಾರ್ ಯಾನೆ ನಿತಿನ್(21) ಬಂಧಿತ ಆರೋಪಿ.
ಬಂಧಿತನಿಂದ ಕೃತ್ಯಕ್ಕೆ ಬಳಸಿದ 7 ಲ್ಯಾಪ್ ಟಾಪ್ ಗಳು ಹಾಗೂ 1 ಮೊಬೈಲ್ ಹ್ಯಾಂಡ್ ಸೆಟ್ಗಳನ್ನು ವಶಪಡಿಸಿಕೊಳ್ಳ ಲಾಗಿದೆ. ಇವುಗಳ ಮೌಲ್ಯ 1.50 ಲಕ್ಷ ರೂ. ಅಂದಾಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಸರ್ಕಾರಿ ಉದ್ಯೋಗ ನೀಡುವುದಾಗಿ ನಂಬಿಸಿ, ಅವರಿಂದ ಹಣ ಮತ್ತು ಲ್ಯಾಪ್ ಟಾಪ್ಗಳನ್ನು ಪಡೆದು ವಂಚಿಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕಾರ್ಯಾಚರಣೆಯನ್ನು ಎಸ್ಪಿ ವಿಷ್ಣುವರ್ಧನ್ ನಿರ್ದೇಶನದಲ್ಲಿ ಹೆಚ್ಚುವರಿ ಎಸ್ಪಿ ಕುಮಾರಚಂದ್ರ ಮಾರ್ಗದರ್ಶನದಲ್ಲಿ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದಲ್ಲಿ ಎಎಸ್ಸೈ ಕೇಶವ ಗೌಡ, ಸಿಬ್ಬಂದಿಗಳಾದ ಪ್ರಸನ್ನ ಜೀವನ್, ರಾಘವೇಂದ್ರ ಹಾಗೂ ಜೀಪು ಚಾಲಕ ನವೀನ್ ನಡೆಸಿದ್ದಾರೆ.
The Udupi police have arrested a man who was cheating people of providing government jobs on Facebook.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am