ಬ್ರೇಕಿಂಗ್ ನ್ಯೂಸ್
08-02-21 04:07 pm Headline Karnataka News Network ಕ್ರೈಂ
ಮುಂಬೈ, ಫೆ.8 : ಮಲ್ಟಿಪ್ಲೆಕ್ಸ್ ಥಿಯೇಟರ್ ಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಟ್ವೀಟ್ ಮಾಡಿದ 19 ವರ್ಷದ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಬನ್ವಾರಿ ಸಿಂಗ್ ಎಂದು ಗುರುತಿಸಲಾಗಿದ್ದು, ಜನವರಿ 22ರಂದು ತನ್ನ ಟ್ವಿಟ್ಟರ್ ಖಾತೆಯಲ್ಲಿ ಬಾಂಬ್ ಸ್ಫೋಟಿಸುವುದಾಗಿ ಟ್ಯಾಗ್ ಮಾಡಿಕೊಂಡಿದ್ದಾನೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಕಮಾಂಡೋ ಸಿಂಗ್ ಎಂಬ ಹೆಸರಿನಲ್ಲಿರುವ ಟ್ವಿಟರ್ ಖಾತೆಯನ್ನು ಯುವಕ ಬಳಕೆ ಮಾಡುತ್ತಿದ್ದು, ಮುಂಬೈನ ಏಳು ಮಲ್ಟಿಪ್ಲೆಕ್ಸ್ ಗಳಲ್ಲಿ ಬಾಂಬ್ ಸ್ಫೋಟವಾಗುತ್ತದೆ ಎಂದು ಹೇಳಿಕೊಂಡಿದ್ದಾನೆ. ಪೊಲೀಸರು ಕೂಡಲೇ ಮಲ್ಟಿಪ್ಲೆಕ್ಸ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಇದು ವಂಚಿಸಲು ಹಾಕಿರುವ ಟ್ವೀಟ್ ಎಂದು ಮನಗಂಡಿದ್ದಾರೆ. ಈ ಮಧ್ಯೆ ಆರೋಪಿ ತಾನು ಟ್ವೀಟ್ ಮಾಡಿದ್ದನ್ನು ಅಳಿಸಿ ಹಾಕಿದ್ದಾನೆ.
ಘಟನೆ ವಿಚಾರವಾಗಿ ಸೈಬರ್ ಸೆಲ್ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಹರಿಯಾಣದಲ್ಲಿ ಬಂಧಿಸಿದ್ದು, ಆರೋಪಿ ಟ್ವೀಟ್ ಮಾಡಲು ಬಳಸಿದ್ದ ಮೊಬೈಲ್ ಅನ್ನು ವಶಪಡಿಕೊಳ್ಳಲಾಗಿದೆ ಎಂದು ಉಪ ಪೊಲೀಸ್ ಆಯುಕ್ತರಾದ ರಶ್ಮಿ ಕರಂದಿಕರ್ ಹೇಳಿದ್ದಾರೆ.
Mumbai Police have arrested a 19- year-old youth from Haryana for allegedly posting a tweet about bomb blasts at some multiplexes in the city which later turned out to be a hoax, a police official said on Monday.
28-10-25 07:18 pm
Bangalore Correspondent
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
28-10-25 03:36 pm
Mangalore Correspondent
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm