ಬ್ರೇಕಿಂಗ್ ನ್ಯೂಸ್
08-02-21 04:07 pm Headline Karnataka News Network ಕ್ರೈಂ
ಮುಂಬೈ, ಫೆ.8 : ಮಲ್ಟಿಪ್ಲೆಕ್ಸ್ ಥಿಯೇಟರ್ ಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಟ್ವೀಟ್ ಮಾಡಿದ 19 ವರ್ಷದ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಬನ್ವಾರಿ ಸಿಂಗ್ ಎಂದು ಗುರುತಿಸಲಾಗಿದ್ದು, ಜನವರಿ 22ರಂದು ತನ್ನ ಟ್ವಿಟ್ಟರ್ ಖಾತೆಯಲ್ಲಿ ಬಾಂಬ್ ಸ್ಫೋಟಿಸುವುದಾಗಿ ಟ್ಯಾಗ್ ಮಾಡಿಕೊಂಡಿದ್ದಾನೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಕಮಾಂಡೋ ಸಿಂಗ್ ಎಂಬ ಹೆಸರಿನಲ್ಲಿರುವ ಟ್ವಿಟರ್ ಖಾತೆಯನ್ನು ಯುವಕ ಬಳಕೆ ಮಾಡುತ್ತಿದ್ದು, ಮುಂಬೈನ ಏಳು ಮಲ್ಟಿಪ್ಲೆಕ್ಸ್ ಗಳಲ್ಲಿ ಬಾಂಬ್ ಸ್ಫೋಟವಾಗುತ್ತದೆ ಎಂದು ಹೇಳಿಕೊಂಡಿದ್ದಾನೆ. ಪೊಲೀಸರು ಕೂಡಲೇ ಮಲ್ಟಿಪ್ಲೆಕ್ಸ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಇದು ವಂಚಿಸಲು ಹಾಕಿರುವ ಟ್ವೀಟ್ ಎಂದು ಮನಗಂಡಿದ್ದಾರೆ. ಈ ಮಧ್ಯೆ ಆರೋಪಿ ತಾನು ಟ್ವೀಟ್ ಮಾಡಿದ್ದನ್ನು ಅಳಿಸಿ ಹಾಕಿದ್ದಾನೆ.
ಘಟನೆ ವಿಚಾರವಾಗಿ ಸೈಬರ್ ಸೆಲ್ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಹರಿಯಾಣದಲ್ಲಿ ಬಂಧಿಸಿದ್ದು, ಆರೋಪಿ ಟ್ವೀಟ್ ಮಾಡಲು ಬಳಸಿದ್ದ ಮೊಬೈಲ್ ಅನ್ನು ವಶಪಡಿಕೊಳ್ಳಲಾಗಿದೆ ಎಂದು ಉಪ ಪೊಲೀಸ್ ಆಯುಕ್ತರಾದ ರಶ್ಮಿ ಕರಂದಿಕರ್ ಹೇಳಿದ್ದಾರೆ.
Mumbai Police have arrested a 19- year-old youth from Haryana for allegedly posting a tweet about bomb blasts at some multiplexes in the city which later turned out to be a hoax, a police official said on Monday.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am