ಬ್ರೇಕಿಂಗ್ ನ್ಯೂಸ್
08-02-21 04:58 pm Headline Karnataka News Network ಕ್ರೈಂ
ಪಾಲಕ್ಕಾಡ್, ಫೆ.8: ಅಲ್ಲಾನನ್ನು ಮೆಚ್ಚಿಸಲು ಗರ್ಭಿಣಿ ಮಹಿಳೆಯೊಬ್ಬರು ತನ್ನ ಆರು ವರ್ಷದ ಮಗುವನ್ನು ಕತ್ತು ಸೀಳಿ ಹತ್ಯೆಗೈದ ಘಟನೆ ಕೇರಳದ ಪಾಲಕ್ಕಾಡ್ ನಲ್ಲಿ ನಡೆದಿದೆ.
30 ವರ್ಷದ ಮದರಸಾ ಶಿಕ್ಷಕಿ ಶಾಹಿದಾ ಈ ಕೃತ್ಯ ಎಸಗಿದ್ದಾರೆ. ತನ್ನ ಮಗನನ್ನು ಅಲ್ಲಾನಿಗೆ ಅರ್ಪಿಸಿದ್ದಾಗಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾಳೆ.
ಗಲ್ಫ್ ನಿಂದ ಹಿಂತಿರುಗಿದ್ದ ಪತಿ ಮತ್ತೊಂದು ಕೋಣೆಯಲ್ಲಿ ಇಬ್ಬರು ಮಕ್ಕಳೊಂದಿಗೆ ಮಲಗಿದ್ದರು. ಮುಂಜಾನೆ ನಾಲ್ಕು ಗಂಟೆ ವೇಳೆಗೆ ಸಣ್ಣ ಮಗುವನ್ನು ಟಾಯ್ಲೆಟ್ ಗೆ ಕರೆದೊಯ್ದು ಕತ್ತು ಸೀಳಿ ಕೊಲೆ ಮಾಡಿದ್ದಾಳೆ. ಮಹಿಳೆಗೆ ಮೂರು ಗಂಡು ಮಕ್ಕಳಿದ್ದು, ಸಣ್ಣ ಮಗು ಆರು ವರ್ಷದವನಿದ್ದ. ಕೊಲೆಗೈದ ಬಳಿಕ ಜ್ಞಾನೋದಯ ಆಯ್ತೋ ಏನೋ. ಕೂಡಲೇ ಪಾಲಕ್ಕಾಡ್ ಕಂಟ್ರೋಲ್ ರೂಮ್ ನಂಬರಿಗೆ ಫೋನ್ ಮಾಡಿ, ಕೃತ್ಯದ ವಿಚಾರವನ್ನು ಹೇಳಿಕೊಂಡಿದ್ದಾಳೆ.

ನಸುಕಿನ 3ರಿಂದ ನಾಲ್ಕು ಗಂಟೆ ಸುಮಾರಿಗೆ ಘಟನೆ ನಡೆದಿತ್ತು. ಇಷ್ಟಾದರೂ, ಪಕ್ಕದ ಕೋಣೆಯಲ್ಲಿ ಮಲಗಿದ್ದ ಪತಿ ಮತ್ತು ಮತ್ತಿಬ್ಬರು ಮಕ್ಕಳಿಗೆ ಈ ವಿಷಯ ತಿಳಿಯಲಿಲ್ಲ. ಪೊಲೀಸರು ಸ್ಥಳಕ್ಕೆ ಬಂದು ನೋಡಿದಾಗ, ಬಾತ್ ರೂಮಿನಲ್ಲಿ ಮಗುವಿನ ಮೃತದೇಹ ಕತ್ತು ಸೀಳಿದ ಸ್ಥಿತಿಯಲ್ಲಿತ್ತು. ಕೈಕಾಲು ಕಟ್ಟಿ ಕತ್ತು ಸೀಳಿದ ಸ್ಥಿತಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿತ್ತು.
ಮಹಿಳೆಯನ್ನು ಬಂಧಿಸಿದ್ದು, ಅಲ್ಲಾಹನಿಗೆ ತ್ಯಾಗ ಮಾಡಲು ಈ ಕೃತ್ಯ ಎಸಗಿದ್ದಾಳೋ ಬೇರಾವುದೋ ಕಾರಣ ಇದೆಯೋ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm