ಬ್ರೇಕಿಂಗ್ ನ್ಯೂಸ್
08-02-21 04:58 pm Headline Karnataka News Network ಕ್ರೈಂ
ಪಾಲಕ್ಕಾಡ್, ಫೆ.8: ಅಲ್ಲಾನನ್ನು ಮೆಚ್ಚಿಸಲು ಗರ್ಭಿಣಿ ಮಹಿಳೆಯೊಬ್ಬರು ತನ್ನ ಆರು ವರ್ಷದ ಮಗುವನ್ನು ಕತ್ತು ಸೀಳಿ ಹತ್ಯೆಗೈದ ಘಟನೆ ಕೇರಳದ ಪಾಲಕ್ಕಾಡ್ ನಲ್ಲಿ ನಡೆದಿದೆ.
30 ವರ್ಷದ ಮದರಸಾ ಶಿಕ್ಷಕಿ ಶಾಹಿದಾ ಈ ಕೃತ್ಯ ಎಸಗಿದ್ದಾರೆ. ತನ್ನ ಮಗನನ್ನು ಅಲ್ಲಾನಿಗೆ ಅರ್ಪಿಸಿದ್ದಾಗಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾಳೆ.
ಗಲ್ಫ್ ನಿಂದ ಹಿಂತಿರುಗಿದ್ದ ಪತಿ ಮತ್ತೊಂದು ಕೋಣೆಯಲ್ಲಿ ಇಬ್ಬರು ಮಕ್ಕಳೊಂದಿಗೆ ಮಲಗಿದ್ದರು. ಮುಂಜಾನೆ ನಾಲ್ಕು ಗಂಟೆ ವೇಳೆಗೆ ಸಣ್ಣ ಮಗುವನ್ನು ಟಾಯ್ಲೆಟ್ ಗೆ ಕರೆದೊಯ್ದು ಕತ್ತು ಸೀಳಿ ಕೊಲೆ ಮಾಡಿದ್ದಾಳೆ. ಮಹಿಳೆಗೆ ಮೂರು ಗಂಡು ಮಕ್ಕಳಿದ್ದು, ಸಣ್ಣ ಮಗು ಆರು ವರ್ಷದವನಿದ್ದ. ಕೊಲೆಗೈದ ಬಳಿಕ ಜ್ಞಾನೋದಯ ಆಯ್ತೋ ಏನೋ. ಕೂಡಲೇ ಪಾಲಕ್ಕಾಡ್ ಕಂಟ್ರೋಲ್ ರೂಮ್ ನಂಬರಿಗೆ ಫೋನ್ ಮಾಡಿ, ಕೃತ್ಯದ ವಿಚಾರವನ್ನು ಹೇಳಿಕೊಂಡಿದ್ದಾಳೆ.

ನಸುಕಿನ 3ರಿಂದ ನಾಲ್ಕು ಗಂಟೆ ಸುಮಾರಿಗೆ ಘಟನೆ ನಡೆದಿತ್ತು. ಇಷ್ಟಾದರೂ, ಪಕ್ಕದ ಕೋಣೆಯಲ್ಲಿ ಮಲಗಿದ್ದ ಪತಿ ಮತ್ತು ಮತ್ತಿಬ್ಬರು ಮಕ್ಕಳಿಗೆ ಈ ವಿಷಯ ತಿಳಿಯಲಿಲ್ಲ. ಪೊಲೀಸರು ಸ್ಥಳಕ್ಕೆ ಬಂದು ನೋಡಿದಾಗ, ಬಾತ್ ರೂಮಿನಲ್ಲಿ ಮಗುವಿನ ಮೃತದೇಹ ಕತ್ತು ಸೀಳಿದ ಸ್ಥಿತಿಯಲ್ಲಿತ್ತು. ಕೈಕಾಲು ಕಟ್ಟಿ ಕತ್ತು ಸೀಳಿದ ಸ್ಥಿತಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿತ್ತು.
ಮಹಿಳೆಯನ್ನು ಬಂಧಿಸಿದ್ದು, ಅಲ್ಲಾಹನಿಗೆ ತ್ಯಾಗ ಮಾಡಲು ಈ ಕೃತ್ಯ ಎಸಗಿದ್ದಾಳೋ ಬೇರಾವುದೋ ಕಾರಣ ಇದೆಯೋ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am