ಬ್ರೇಕಿಂಗ್ ನ್ಯೂಸ್
08-02-21 04:58 pm Headline Karnataka News Network ಕ್ರೈಂ
ಪಾಲಕ್ಕಾಡ್, ಫೆ.8: ಅಲ್ಲಾನನ್ನು ಮೆಚ್ಚಿಸಲು ಗರ್ಭಿಣಿ ಮಹಿಳೆಯೊಬ್ಬರು ತನ್ನ ಆರು ವರ್ಷದ ಮಗುವನ್ನು ಕತ್ತು ಸೀಳಿ ಹತ್ಯೆಗೈದ ಘಟನೆ ಕೇರಳದ ಪಾಲಕ್ಕಾಡ್ ನಲ್ಲಿ ನಡೆದಿದೆ.
30 ವರ್ಷದ ಮದರಸಾ ಶಿಕ್ಷಕಿ ಶಾಹಿದಾ ಈ ಕೃತ್ಯ ಎಸಗಿದ್ದಾರೆ. ತನ್ನ ಮಗನನ್ನು ಅಲ್ಲಾನಿಗೆ ಅರ್ಪಿಸಿದ್ದಾಗಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾಳೆ.
ಗಲ್ಫ್ ನಿಂದ ಹಿಂತಿರುಗಿದ್ದ ಪತಿ ಮತ್ತೊಂದು ಕೋಣೆಯಲ್ಲಿ ಇಬ್ಬರು ಮಕ್ಕಳೊಂದಿಗೆ ಮಲಗಿದ್ದರು. ಮುಂಜಾನೆ ನಾಲ್ಕು ಗಂಟೆ ವೇಳೆಗೆ ಸಣ್ಣ ಮಗುವನ್ನು ಟಾಯ್ಲೆಟ್ ಗೆ ಕರೆದೊಯ್ದು ಕತ್ತು ಸೀಳಿ ಕೊಲೆ ಮಾಡಿದ್ದಾಳೆ. ಮಹಿಳೆಗೆ ಮೂರು ಗಂಡು ಮಕ್ಕಳಿದ್ದು, ಸಣ್ಣ ಮಗು ಆರು ವರ್ಷದವನಿದ್ದ. ಕೊಲೆಗೈದ ಬಳಿಕ ಜ್ಞಾನೋದಯ ಆಯ್ತೋ ಏನೋ. ಕೂಡಲೇ ಪಾಲಕ್ಕಾಡ್ ಕಂಟ್ರೋಲ್ ರೂಮ್ ನಂಬರಿಗೆ ಫೋನ್ ಮಾಡಿ, ಕೃತ್ಯದ ವಿಚಾರವನ್ನು ಹೇಳಿಕೊಂಡಿದ್ದಾಳೆ.

ನಸುಕಿನ 3ರಿಂದ ನಾಲ್ಕು ಗಂಟೆ ಸುಮಾರಿಗೆ ಘಟನೆ ನಡೆದಿತ್ತು. ಇಷ್ಟಾದರೂ, ಪಕ್ಕದ ಕೋಣೆಯಲ್ಲಿ ಮಲಗಿದ್ದ ಪತಿ ಮತ್ತು ಮತ್ತಿಬ್ಬರು ಮಕ್ಕಳಿಗೆ ಈ ವಿಷಯ ತಿಳಿಯಲಿಲ್ಲ. ಪೊಲೀಸರು ಸ್ಥಳಕ್ಕೆ ಬಂದು ನೋಡಿದಾಗ, ಬಾತ್ ರೂಮಿನಲ್ಲಿ ಮಗುವಿನ ಮೃತದೇಹ ಕತ್ತು ಸೀಳಿದ ಸ್ಥಿತಿಯಲ್ಲಿತ್ತು. ಕೈಕಾಲು ಕಟ್ಟಿ ಕತ್ತು ಸೀಳಿದ ಸ್ಥಿತಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿತ್ತು.
ಮಹಿಳೆಯನ್ನು ಬಂಧಿಸಿದ್ದು, ಅಲ್ಲಾಹನಿಗೆ ತ್ಯಾಗ ಮಾಡಲು ಈ ಕೃತ್ಯ ಎಸಗಿದ್ದಾಳೋ ಬೇರಾವುದೋ ಕಾರಣ ಇದೆಯೋ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
28-10-25 07:18 pm
Bangalore Correspondent
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
28-10-25 03:36 pm
Mangalore Correspondent
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm