ಬ್ರೇಕಿಂಗ್ ನ್ಯೂಸ್
08-02-21 04:58 pm Headline Karnataka News Network ಕ್ರೈಂ
ಪಾಲಕ್ಕಾಡ್, ಫೆ.8: ಅಲ್ಲಾನನ್ನು ಮೆಚ್ಚಿಸಲು ಗರ್ಭಿಣಿ ಮಹಿಳೆಯೊಬ್ಬರು ತನ್ನ ಆರು ವರ್ಷದ ಮಗುವನ್ನು ಕತ್ತು ಸೀಳಿ ಹತ್ಯೆಗೈದ ಘಟನೆ ಕೇರಳದ ಪಾಲಕ್ಕಾಡ್ ನಲ್ಲಿ ನಡೆದಿದೆ.
30 ವರ್ಷದ ಮದರಸಾ ಶಿಕ್ಷಕಿ ಶಾಹಿದಾ ಈ ಕೃತ್ಯ ಎಸಗಿದ್ದಾರೆ. ತನ್ನ ಮಗನನ್ನು ಅಲ್ಲಾನಿಗೆ ಅರ್ಪಿಸಿದ್ದಾಗಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾಳೆ.
ಗಲ್ಫ್ ನಿಂದ ಹಿಂತಿರುಗಿದ್ದ ಪತಿ ಮತ್ತೊಂದು ಕೋಣೆಯಲ್ಲಿ ಇಬ್ಬರು ಮಕ್ಕಳೊಂದಿಗೆ ಮಲಗಿದ್ದರು. ಮುಂಜಾನೆ ನಾಲ್ಕು ಗಂಟೆ ವೇಳೆಗೆ ಸಣ್ಣ ಮಗುವನ್ನು ಟಾಯ್ಲೆಟ್ ಗೆ ಕರೆದೊಯ್ದು ಕತ್ತು ಸೀಳಿ ಕೊಲೆ ಮಾಡಿದ್ದಾಳೆ. ಮಹಿಳೆಗೆ ಮೂರು ಗಂಡು ಮಕ್ಕಳಿದ್ದು, ಸಣ್ಣ ಮಗು ಆರು ವರ್ಷದವನಿದ್ದ. ಕೊಲೆಗೈದ ಬಳಿಕ ಜ್ಞಾನೋದಯ ಆಯ್ತೋ ಏನೋ. ಕೂಡಲೇ ಪಾಲಕ್ಕಾಡ್ ಕಂಟ್ರೋಲ್ ರೂಮ್ ನಂಬರಿಗೆ ಫೋನ್ ಮಾಡಿ, ಕೃತ್ಯದ ವಿಚಾರವನ್ನು ಹೇಳಿಕೊಂಡಿದ್ದಾಳೆ.
ನಸುಕಿನ 3ರಿಂದ ನಾಲ್ಕು ಗಂಟೆ ಸುಮಾರಿಗೆ ಘಟನೆ ನಡೆದಿತ್ತು. ಇಷ್ಟಾದರೂ, ಪಕ್ಕದ ಕೋಣೆಯಲ್ಲಿ ಮಲಗಿದ್ದ ಪತಿ ಮತ್ತು ಮತ್ತಿಬ್ಬರು ಮಕ್ಕಳಿಗೆ ಈ ವಿಷಯ ತಿಳಿಯಲಿಲ್ಲ. ಪೊಲೀಸರು ಸ್ಥಳಕ್ಕೆ ಬಂದು ನೋಡಿದಾಗ, ಬಾತ್ ರೂಮಿನಲ್ಲಿ ಮಗುವಿನ ಮೃತದೇಹ ಕತ್ತು ಸೀಳಿದ ಸ್ಥಿತಿಯಲ್ಲಿತ್ತು. ಕೈಕಾಲು ಕಟ್ಟಿ ಕತ್ತು ಸೀಳಿದ ಸ್ಥಿತಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿತ್ತು.
ಮಹಿಳೆಯನ್ನು ಬಂಧಿಸಿದ್ದು, ಅಲ್ಲಾಹನಿಗೆ ತ್ಯಾಗ ಮಾಡಲು ಈ ಕೃತ್ಯ ಎಸಗಿದ್ದಾಳೋ ಬೇರಾವುದೋ ಕಾರಣ ಇದೆಯೋ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm