ಬ್ರೇಕಿಂಗ್ ನ್ಯೂಸ್
08-02-21 06:20 pm Mangalore Correspondent ಕ್ರೈಂ
ಪುತ್ತೂರು, ಫೆ.8: ನೌಕಾಪಡೆ ಅಧಿಕಾರಿಯ ಬೀಳ್ಕೊಡುಗೆ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಬ್ಯಾಂಕ್ ಉದ್ಯೋಗಿ ಯುವತಿಯನ್ನು ಬ್ರಾಯನ್ ರಿಚರ್ಡ್ ಎಂಬಾತ ಅತ್ಯಾಚಾರ ನಡೆಸಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಜಾಯಿಲಿನ್ ಪಿಂಟೋ ಎಂಬಾತ ನೌಕಾಪಡೆಯಲ್ಲಿದ್ದು ಅಂಡಮಾನ್ ಗೆ ವರ್ಗಾವಣೆ ಆಗಿದ್ದ ಹಿನ್ನೆಲೆಯಲ್ಲಿ ಫೆ.5ರಂದು ಪಾರ್ಟಿ ಆಯೋಜಿಸಲಾಗಿತ್ತು. ಪಾರ್ಟಿಯಲ್ಲಿ ಜಾಯಿಲಿನ್ ಸ್ನೇಹಿತರು ಸೇರಿ 17ರಿಂದ 20 ಮಂದಿ ಪಾಲ್ಗೊಂಡಿದ್ದರು. ಪುತ್ತೂರು ನಗರ ಹೊರವಲಯದ ಕೊಡಿಪ್ಪಾಡಿ ಎಂಬಲ್ಲಿ ಆಕಾಶ್ ಸೆರಾವೊ ಎಂಬಾತನಿಗೆ ಸೇರಿದ ರೆಸಾರ್ಟಿನಲ್ಲಿ ಪಾರ್ಟಿ ನಡೆದಿದ್ದು ಪಾರ್ಟಿ ಬಳಿಕ ಸ್ಥಳೀಯರು ತಮ್ಮ ಮನೆಗೆ ಹಿಂತಿರುಗಿದ್ದರು. ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಜಾಯಿಲಿನ್ ಸ್ನೇಹಿತೆ ಬ್ಯಾಂಕ್ ಉದ್ಯೋಗಿ ಯುವತಿ, ಅಂದು ತಡರಾತ್ರಿ ಆಗಿದ್ದರಿಂದ ಮನೆಗೆ ತೆರಳದೆ ವಿಶ್ರಾಂತಿ ಗೃಹದ ಕೊಠಡಿಯಲ್ಲಿ ಉಳಿದುಕೊಂಡಿದ್ದಳು. ಯುವತಿ ಒಂದು ಕೊಠಡಿಯಲ್ಲಿ ಮಲಗಿದ್ದರೆ, ಬ್ರಾಯನ್ ರಿಚರ್ಡ್ ಮತ್ತು ಇತರ ನಾಲ್ವರು ಇನ್ನೊಂದು ಕೊಠಡಿಯಲ್ಲಿ ಮಲಗಿದ್ದರು.
ಮರುದಿನ ಬೆಳಗ್ಗೆ 5 ಗಂಟೆಗೆ ಬ್ರಾಯನ್ ರಿಚರ್ಡ್ ಅಮನ್ನಾ ಎಂಬಾತ ಯುವತಿಯಿದ್ದ ಕೊಠಡಿಗೆ ಹೋಗಿ ಆಕೆಯನ್ನು ಅತ್ಯಾಚಾರ ಮಾಡಿದ್ದಾನೆ. ಈ ಬಗ್ಗೆ ಯುವತಿ ಪುತ್ತೂರು ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಕಲಂ 328 ಮತ್ತು 376 ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
A girl who is a bank employee was raped after calling her for a party at home in Puttur. The arrested has been identified as Brian Richard Ammana
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 05:21 pm
Bangalore Correspondent
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm