ಬ್ರೇಕಿಂಗ್ ನ್ಯೂಸ್
08-02-21 06:20 pm Mangalore Correspondent ಕ್ರೈಂ
ಪುತ್ತೂರು, ಫೆ.8: ನೌಕಾಪಡೆ ಅಧಿಕಾರಿಯ ಬೀಳ್ಕೊಡುಗೆ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಬ್ಯಾಂಕ್ ಉದ್ಯೋಗಿ ಯುವತಿಯನ್ನು ಬ್ರಾಯನ್ ರಿಚರ್ಡ್ ಎಂಬಾತ ಅತ್ಯಾಚಾರ ನಡೆಸಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಜಾಯಿಲಿನ್ ಪಿಂಟೋ ಎಂಬಾತ ನೌಕಾಪಡೆಯಲ್ಲಿದ್ದು ಅಂಡಮಾನ್ ಗೆ ವರ್ಗಾವಣೆ ಆಗಿದ್ದ ಹಿನ್ನೆಲೆಯಲ್ಲಿ ಫೆ.5ರಂದು ಪಾರ್ಟಿ ಆಯೋಜಿಸಲಾಗಿತ್ತು. ಪಾರ್ಟಿಯಲ್ಲಿ ಜಾಯಿಲಿನ್ ಸ್ನೇಹಿತರು ಸೇರಿ 17ರಿಂದ 20 ಮಂದಿ ಪಾಲ್ಗೊಂಡಿದ್ದರು. ಪುತ್ತೂರು ನಗರ ಹೊರವಲಯದ ಕೊಡಿಪ್ಪಾಡಿ ಎಂಬಲ್ಲಿ ಆಕಾಶ್ ಸೆರಾವೊ ಎಂಬಾತನಿಗೆ ಸೇರಿದ ರೆಸಾರ್ಟಿನಲ್ಲಿ ಪಾರ್ಟಿ ನಡೆದಿದ್ದು ಪಾರ್ಟಿ ಬಳಿಕ ಸ್ಥಳೀಯರು ತಮ್ಮ ಮನೆಗೆ ಹಿಂತಿರುಗಿದ್ದರು. ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಜಾಯಿಲಿನ್ ಸ್ನೇಹಿತೆ ಬ್ಯಾಂಕ್ ಉದ್ಯೋಗಿ ಯುವತಿ, ಅಂದು ತಡರಾತ್ರಿ ಆಗಿದ್ದರಿಂದ ಮನೆಗೆ ತೆರಳದೆ ವಿಶ್ರಾಂತಿ ಗೃಹದ ಕೊಠಡಿಯಲ್ಲಿ ಉಳಿದುಕೊಂಡಿದ್ದಳು. ಯುವತಿ ಒಂದು ಕೊಠಡಿಯಲ್ಲಿ ಮಲಗಿದ್ದರೆ, ಬ್ರಾಯನ್ ರಿಚರ್ಡ್ ಮತ್ತು ಇತರ ನಾಲ್ವರು ಇನ್ನೊಂದು ಕೊಠಡಿಯಲ್ಲಿ ಮಲಗಿದ್ದರು.
ಮರುದಿನ ಬೆಳಗ್ಗೆ 5 ಗಂಟೆಗೆ ಬ್ರಾಯನ್ ರಿಚರ್ಡ್ ಅಮನ್ನಾ ಎಂಬಾತ ಯುವತಿಯಿದ್ದ ಕೊಠಡಿಗೆ ಹೋಗಿ ಆಕೆಯನ್ನು ಅತ್ಯಾಚಾರ ಮಾಡಿದ್ದಾನೆ. ಈ ಬಗ್ಗೆ ಯುವತಿ ಪುತ್ತೂರು ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಕಲಂ 328 ಮತ್ತು 376 ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
A girl who is a bank employee was raped after calling her for a party at home in Puttur. The arrested has been identified as Brian Richard Ammana
13-03-26 09:44 am
HK News Staffer
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
13-03-26 11:24 am
HK News Staffer
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
13-03-26 11:46 am
HK News Staffer
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯ...
12-03-26 10:47 pm
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm