ಬ್ರೇಕಿಂಗ್ ನ್ಯೂಸ್
08-02-21 06:20 pm Mangalore Correspondent ಕ್ರೈಂ
ಪುತ್ತೂರು, ಫೆ.8: ನೌಕಾಪಡೆ ಅಧಿಕಾರಿಯ ಬೀಳ್ಕೊಡುಗೆ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಬ್ಯಾಂಕ್ ಉದ್ಯೋಗಿ ಯುವತಿಯನ್ನು ಬ್ರಾಯನ್ ರಿಚರ್ಡ್ ಎಂಬಾತ ಅತ್ಯಾಚಾರ ನಡೆಸಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಜಾಯಿಲಿನ್ ಪಿಂಟೋ ಎಂಬಾತ ನೌಕಾಪಡೆಯಲ್ಲಿದ್ದು ಅಂಡಮಾನ್ ಗೆ ವರ್ಗಾವಣೆ ಆಗಿದ್ದ ಹಿನ್ನೆಲೆಯಲ್ಲಿ ಫೆ.5ರಂದು ಪಾರ್ಟಿ ಆಯೋಜಿಸಲಾಗಿತ್ತು. ಪಾರ್ಟಿಯಲ್ಲಿ ಜಾಯಿಲಿನ್ ಸ್ನೇಹಿತರು ಸೇರಿ 17ರಿಂದ 20 ಮಂದಿ ಪಾಲ್ಗೊಂಡಿದ್ದರು. ಪುತ್ತೂರು ನಗರ ಹೊರವಲಯದ ಕೊಡಿಪ್ಪಾಡಿ ಎಂಬಲ್ಲಿ ಆಕಾಶ್ ಸೆರಾವೊ ಎಂಬಾತನಿಗೆ ಸೇರಿದ ರೆಸಾರ್ಟಿನಲ್ಲಿ ಪಾರ್ಟಿ ನಡೆದಿದ್ದು ಪಾರ್ಟಿ ಬಳಿಕ ಸ್ಥಳೀಯರು ತಮ್ಮ ಮನೆಗೆ ಹಿಂತಿರುಗಿದ್ದರು. ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಜಾಯಿಲಿನ್ ಸ್ನೇಹಿತೆ ಬ್ಯಾಂಕ್ ಉದ್ಯೋಗಿ ಯುವತಿ, ಅಂದು ತಡರಾತ್ರಿ ಆಗಿದ್ದರಿಂದ ಮನೆಗೆ ತೆರಳದೆ ವಿಶ್ರಾಂತಿ ಗೃಹದ ಕೊಠಡಿಯಲ್ಲಿ ಉಳಿದುಕೊಂಡಿದ್ದಳು. ಯುವತಿ ಒಂದು ಕೊಠಡಿಯಲ್ಲಿ ಮಲಗಿದ್ದರೆ, ಬ್ರಾಯನ್ ರಿಚರ್ಡ್ ಮತ್ತು ಇತರ ನಾಲ್ವರು ಇನ್ನೊಂದು ಕೊಠಡಿಯಲ್ಲಿ ಮಲಗಿದ್ದರು.
ಮರುದಿನ ಬೆಳಗ್ಗೆ 5 ಗಂಟೆಗೆ ಬ್ರಾಯನ್ ರಿಚರ್ಡ್ ಅಮನ್ನಾ ಎಂಬಾತ ಯುವತಿಯಿದ್ದ ಕೊಠಡಿಗೆ ಹೋಗಿ ಆಕೆಯನ್ನು ಅತ್ಯಾಚಾರ ಮಾಡಿದ್ದಾನೆ. ಈ ಬಗ್ಗೆ ಯುವತಿ ಪುತ್ತೂರು ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಕಲಂ 328 ಮತ್ತು 376 ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
A girl who is a bank employee was raped after calling her for a party at home in Puttur. The arrested has been identified as Brian Richard Ammana
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
06-12-25 04:58 pm
HK News Desk
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
06-12-25 06:12 pm
Mangalore Correspondent
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm