ಬ್ರೇಕಿಂಗ್ ನ್ಯೂಸ್
08-02-21 06:20 pm Mangalore Correspondent ಕ್ರೈಂ
ಪುತ್ತೂರು, ಫೆ.8: ನೌಕಾಪಡೆ ಅಧಿಕಾರಿಯ ಬೀಳ್ಕೊಡುಗೆ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಬ್ಯಾಂಕ್ ಉದ್ಯೋಗಿ ಯುವತಿಯನ್ನು ಬ್ರಾಯನ್ ರಿಚರ್ಡ್ ಎಂಬಾತ ಅತ್ಯಾಚಾರ ನಡೆಸಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಜಾಯಿಲಿನ್ ಪಿಂಟೋ ಎಂಬಾತ ನೌಕಾಪಡೆಯಲ್ಲಿದ್ದು ಅಂಡಮಾನ್ ಗೆ ವರ್ಗಾವಣೆ ಆಗಿದ್ದ ಹಿನ್ನೆಲೆಯಲ್ಲಿ ಫೆ.5ರಂದು ಪಾರ್ಟಿ ಆಯೋಜಿಸಲಾಗಿತ್ತು. ಪಾರ್ಟಿಯಲ್ಲಿ ಜಾಯಿಲಿನ್ ಸ್ನೇಹಿತರು ಸೇರಿ 17ರಿಂದ 20 ಮಂದಿ ಪಾಲ್ಗೊಂಡಿದ್ದರು. ಪುತ್ತೂರು ನಗರ ಹೊರವಲಯದ ಕೊಡಿಪ್ಪಾಡಿ ಎಂಬಲ್ಲಿ ಆಕಾಶ್ ಸೆರಾವೊ ಎಂಬಾತನಿಗೆ ಸೇರಿದ ರೆಸಾರ್ಟಿನಲ್ಲಿ ಪಾರ್ಟಿ ನಡೆದಿದ್ದು ಪಾರ್ಟಿ ಬಳಿಕ ಸ್ಥಳೀಯರು ತಮ್ಮ ಮನೆಗೆ ಹಿಂತಿರುಗಿದ್ದರು. ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಜಾಯಿಲಿನ್ ಸ್ನೇಹಿತೆ ಬ್ಯಾಂಕ್ ಉದ್ಯೋಗಿ ಯುವತಿ, ಅಂದು ತಡರಾತ್ರಿ ಆಗಿದ್ದರಿಂದ ಮನೆಗೆ ತೆರಳದೆ ವಿಶ್ರಾಂತಿ ಗೃಹದ ಕೊಠಡಿಯಲ್ಲಿ ಉಳಿದುಕೊಂಡಿದ್ದಳು. ಯುವತಿ ಒಂದು ಕೊಠಡಿಯಲ್ಲಿ ಮಲಗಿದ್ದರೆ, ಬ್ರಾಯನ್ ರಿಚರ್ಡ್ ಮತ್ತು ಇತರ ನಾಲ್ವರು ಇನ್ನೊಂದು ಕೊಠಡಿಯಲ್ಲಿ ಮಲಗಿದ್ದರು.
ಮರುದಿನ ಬೆಳಗ್ಗೆ 5 ಗಂಟೆಗೆ ಬ್ರಾಯನ್ ರಿಚರ್ಡ್ ಅಮನ್ನಾ ಎಂಬಾತ ಯುವತಿಯಿದ್ದ ಕೊಠಡಿಗೆ ಹೋಗಿ ಆಕೆಯನ್ನು ಅತ್ಯಾಚಾರ ಮಾಡಿದ್ದಾನೆ. ಈ ಬಗ್ಗೆ ಯುವತಿ ಪುತ್ತೂರು ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಕಲಂ 328 ಮತ್ತು 376 ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
A girl who is a bank employee was raped after calling her for a party at home in Puttur. The arrested has been identified as Brian Richard Ammana
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am