ಬ್ರೇಕಿಂಗ್ ನ್ಯೂಸ್
08-02-21 06:20 pm Mangalore Correspondent ಕ್ರೈಂ
ಪುತ್ತೂರು, ಫೆ.8: ನೌಕಾಪಡೆ ಅಧಿಕಾರಿಯ ಬೀಳ್ಕೊಡುಗೆ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಬ್ಯಾಂಕ್ ಉದ್ಯೋಗಿ ಯುವತಿಯನ್ನು ಬ್ರಾಯನ್ ರಿಚರ್ಡ್ ಎಂಬಾತ ಅತ್ಯಾಚಾರ ನಡೆಸಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಜಾಯಿಲಿನ್ ಪಿಂಟೋ ಎಂಬಾತ ನೌಕಾಪಡೆಯಲ್ಲಿದ್ದು ಅಂಡಮಾನ್ ಗೆ ವರ್ಗಾವಣೆ ಆಗಿದ್ದ ಹಿನ್ನೆಲೆಯಲ್ಲಿ ಫೆ.5ರಂದು ಪಾರ್ಟಿ ಆಯೋಜಿಸಲಾಗಿತ್ತು. ಪಾರ್ಟಿಯಲ್ಲಿ ಜಾಯಿಲಿನ್ ಸ್ನೇಹಿತರು ಸೇರಿ 17ರಿಂದ 20 ಮಂದಿ ಪಾಲ್ಗೊಂಡಿದ್ದರು. ಪುತ್ತೂರು ನಗರ ಹೊರವಲಯದ ಕೊಡಿಪ್ಪಾಡಿ ಎಂಬಲ್ಲಿ ಆಕಾಶ್ ಸೆರಾವೊ ಎಂಬಾತನಿಗೆ ಸೇರಿದ ರೆಸಾರ್ಟಿನಲ್ಲಿ ಪಾರ್ಟಿ ನಡೆದಿದ್ದು ಪಾರ್ಟಿ ಬಳಿಕ ಸ್ಥಳೀಯರು ತಮ್ಮ ಮನೆಗೆ ಹಿಂತಿರುಗಿದ್ದರು. ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಜಾಯಿಲಿನ್ ಸ್ನೇಹಿತೆ ಬ್ಯಾಂಕ್ ಉದ್ಯೋಗಿ ಯುವತಿ, ಅಂದು ತಡರಾತ್ರಿ ಆಗಿದ್ದರಿಂದ ಮನೆಗೆ ತೆರಳದೆ ವಿಶ್ರಾಂತಿ ಗೃಹದ ಕೊಠಡಿಯಲ್ಲಿ ಉಳಿದುಕೊಂಡಿದ್ದಳು. ಯುವತಿ ಒಂದು ಕೊಠಡಿಯಲ್ಲಿ ಮಲಗಿದ್ದರೆ, ಬ್ರಾಯನ್ ರಿಚರ್ಡ್ ಮತ್ತು ಇತರ ನಾಲ್ವರು ಇನ್ನೊಂದು ಕೊಠಡಿಯಲ್ಲಿ ಮಲಗಿದ್ದರು.
ಮರುದಿನ ಬೆಳಗ್ಗೆ 5 ಗಂಟೆಗೆ ಬ್ರಾಯನ್ ರಿಚರ್ಡ್ ಅಮನ್ನಾ ಎಂಬಾತ ಯುವತಿಯಿದ್ದ ಕೊಠಡಿಗೆ ಹೋಗಿ ಆಕೆಯನ್ನು ಅತ್ಯಾಚಾರ ಮಾಡಿದ್ದಾನೆ. ಈ ಬಗ್ಗೆ ಯುವತಿ ಪುತ್ತೂರು ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಕಲಂ 328 ಮತ್ತು 376 ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
A girl who is a bank employee was raped after calling her for a party at home in Puttur. The arrested has been identified as Brian Richard Ammana
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am