ಬ್ರೇಕಿಂಗ್ ನ್ಯೂಸ್
08-02-21 06:20 pm Mangalore Correspondent ಕ್ರೈಂ
ಪುತ್ತೂರು, ಫೆ.8: ನೌಕಾಪಡೆ ಅಧಿಕಾರಿಯ ಬೀಳ್ಕೊಡುಗೆ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಬ್ಯಾಂಕ್ ಉದ್ಯೋಗಿ ಯುವತಿಯನ್ನು ಬ್ರಾಯನ್ ರಿಚರ್ಡ್ ಎಂಬಾತ ಅತ್ಯಾಚಾರ ನಡೆಸಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಜಾಯಿಲಿನ್ ಪಿಂಟೋ ಎಂಬಾತ ನೌಕಾಪಡೆಯಲ್ಲಿದ್ದು ಅಂಡಮಾನ್ ಗೆ ವರ್ಗಾವಣೆ ಆಗಿದ್ದ ಹಿನ್ನೆಲೆಯಲ್ಲಿ ಫೆ.5ರಂದು ಪಾರ್ಟಿ ಆಯೋಜಿಸಲಾಗಿತ್ತು. ಪಾರ್ಟಿಯಲ್ಲಿ ಜಾಯಿಲಿನ್ ಸ್ನೇಹಿತರು ಸೇರಿ 17ರಿಂದ 20 ಮಂದಿ ಪಾಲ್ಗೊಂಡಿದ್ದರು. ಪುತ್ತೂರು ನಗರ ಹೊರವಲಯದ ಕೊಡಿಪ್ಪಾಡಿ ಎಂಬಲ್ಲಿ ಆಕಾಶ್ ಸೆರಾವೊ ಎಂಬಾತನಿಗೆ ಸೇರಿದ ರೆಸಾರ್ಟಿನಲ್ಲಿ ಪಾರ್ಟಿ ನಡೆದಿದ್ದು ಪಾರ್ಟಿ ಬಳಿಕ ಸ್ಥಳೀಯರು ತಮ್ಮ ಮನೆಗೆ ಹಿಂತಿರುಗಿದ್ದರು. ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಜಾಯಿಲಿನ್ ಸ್ನೇಹಿತೆ ಬ್ಯಾಂಕ್ ಉದ್ಯೋಗಿ ಯುವತಿ, ಅಂದು ತಡರಾತ್ರಿ ಆಗಿದ್ದರಿಂದ ಮನೆಗೆ ತೆರಳದೆ ವಿಶ್ರಾಂತಿ ಗೃಹದ ಕೊಠಡಿಯಲ್ಲಿ ಉಳಿದುಕೊಂಡಿದ್ದಳು. ಯುವತಿ ಒಂದು ಕೊಠಡಿಯಲ್ಲಿ ಮಲಗಿದ್ದರೆ, ಬ್ರಾಯನ್ ರಿಚರ್ಡ್ ಮತ್ತು ಇತರ ನಾಲ್ವರು ಇನ್ನೊಂದು ಕೊಠಡಿಯಲ್ಲಿ ಮಲಗಿದ್ದರು.
ಮರುದಿನ ಬೆಳಗ್ಗೆ 5 ಗಂಟೆಗೆ ಬ್ರಾಯನ್ ರಿಚರ್ಡ್ ಅಮನ್ನಾ ಎಂಬಾತ ಯುವತಿಯಿದ್ದ ಕೊಠಡಿಗೆ ಹೋಗಿ ಆಕೆಯನ್ನು ಅತ್ಯಾಚಾರ ಮಾಡಿದ್ದಾನೆ. ಈ ಬಗ್ಗೆ ಯುವತಿ ಪುತ್ತೂರು ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಕಲಂ 328 ಮತ್ತು 376 ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
A girl who is a bank employee was raped after calling her for a party at home in Puttur. The arrested has been identified as Brian Richard Ammana
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm